ಹುಲಸೂರ: ಮುಂಬರುವ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ ತಯಾರಿ ನಡೆಸಿದ್ದು, ತುಕಾರಾಮ ಹಜಾರೆ ಅವ ರನ್ನು ಭಾಲ್ಕಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಿದೆ.
‘ಪಕ್ಷ ಚುನಾವಣೆ ತಯಾರಿ ನಡೆಸಿದೆ. ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನನಗೆ ಟಿಕೆಟ್ ಸಿಕ್ಕಿರುವುದು ಖುಷಿ ತಂದಿದೆ’ ಎಂದು ತುಕಾರಾಮ ಹಜಾರೆ ತಿಳಿಸಿದರು.
‘ಭಾಲ್ಕಿ ಕ್ಷೇತ್ರದ ಜನರ ಸೇವೆ ಮಾಡಲು ತಯಾರಿದ್ದೇನೆ. ಗೆಲ್ಲಿಸಿದರೆ ಕ್ಷೇತ್ರವನ್ನು ಎಲ್ಲ ರೀತಿಯಿಂದಲೂ ಅಭಿವೃದ್ಧಿಪಡಿಸು ತ್ತೇನೆ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.