‘ಇದು ಮೀಸಲಾತಿ ನೀಡುವ ಸಮೀಕ್ಷೆಯಲ್ಲ. ಸಾಮಾಜಿಕ, ಆರ್ಥಿಕ ಸ್ಥಿತಿಗತಿ ತಿಳಿಯುವ ಸಮೀಕ್ಷೆ. ಯಾರು ಕೂಡ ಇದರ ಬಗ್ಗೆ ವಿಚಲಿತರಾಗುವ ಅಗತ್ಯವಿಲ್ಲ. ಸತ್ಯ ಬರೆಸಬೇಕು. ರಾಜಕಾರಣಿಗಳ ಮಾತು ಕೇಳಬೇಡಿ. ಬಸವಣ್ಣನವರು ಎಲ್ಲರನ್ನೂ ಒಳಗೊಂಡ ಲಿಂಗಾಯತ ಧರ್ಮ ಸ್ಥಾಪಿಸಿದ್ದಾರೆ’ ಎಂದು ಬಸವ ಕೇಂದ್ರದ ಜಿಲ್ಲಾಧ್ಯಕ್ಷ ಶರಣಪ್ಪ ಮಿಠಾರೆ ಹೇಳಿದರು.