ಭಾನುವಾರ, 21 ಡಿಸೆಂಬರ್ 2025
×
ADVERTISEMENT
ADVERTISEMENT

ಮೀಸಲಾತಿ ಮನಸ್ಸಿಗೆ ತೋಚಿದಂತೆ ಹಂಚಲು ಅಪ್ಪನ ಆಸ್ತಿಯಲ್ಲ: ಸಂಸದ ಗೋವಿಂದ ಕಾರಜೋಳ

ಪರಿಶಿಷ್ಟರಿಗೆ ನೇಮಕಾತಿ, ಮುಂಬಡ್ತಿಯಲ್ಲಿ ಮೀಸಲಾತಿ ಕೊಡಬೇಕು ಎಂದು ಆಗ್ರಹ
Published : 21 ಡಿಸೆಂಬರ್ 2025, 10:37 IST
Last Updated : 21 ಡಿಸೆಂಬರ್ 2025, 10:37 IST
ಫಾಲೋ ಮಾಡಿ
Comments
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾರದ್ದೋ ಪ್ರಭಾವಕ್ಕೆ ಒಳಗಾಗಿ ಒಳಮೀಸಲಾತಿ ಜಾರಿಗೆ ವಿಳಂಬ ಮಾಡುತ್ತಿದ್ದಾರೆ. ಈಗ ವಿಳಂಬ ಮಾಡದೇ ಎಚ್‌.ಎನ್‌. ನಾಗಮೋಹನ್‌ದಾಸ್‌ ಅಥವಾ ಮಾಧುಸ್ವಾಮಿ ಮಾಡಿರುವ ಶಿಫಾರಸು ಆಧರಿಸಿ ಜಾರಿಗೆ ತರಬೇಕು.
–ಗೋವಿಂದ ಎಂ. ಕಾರಜೋಳ, ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT