ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶೆಂಪೂರ್ ಜನ್ಮದಿನ: ಆಹಾರ ವಿತರಣೆ

Last Updated 15 ಜೂನ್ 2021, 14:07 IST
ಅಕ್ಷರ ಗಾತ್ರ

ಬೀದರ್: ಬೀದರ್ ದಕ್ಷಿಣ ಶಾಸಕ ಬಂಡೆಪ್ಪ ಕಾಶೆಂಪೂರ್ ಅವರ 57ನೇ ಜನ್ಮದಿನದ ಪ್ರಯುಕ್ತ ಜಾತ್ಯತೀತ ಜನತಾ ದಳದ ಜಿಲ್ಲಾ ಘಟಕ ಹಾಗೂ ಬಂಡೆಪ್ಪ ಕಾಶೆಂಪೂರ್ ಅಭಿಮಾನಿಗಳ ಬಳಗದ ವತಿಯಿಂದ ನಗರದ ಮೈಲೂರಿನ ಬಾಲಮಂದಿರದಲ್ಲಿ ಮಂಗಳವಾರ ನಿರ್ಗತಿಕ ಮಕ್ಕಳಿಗೆ ಆಹಾರ, ಹಣ್ಣು ಹಾಗೂ ಮಾಸ್ಕ್ ವಿತರಿಸಲಾಯಿತು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ಮುಖಂಡರಾದ ಸಂತೋಷ ಬಗದಲ್, ಸಂತೋಷ ಮೇತ್ರಿ, ಬೋಮಗೊಂಡ, ಚಿಟ್ಟಾವಾಡಿ, ಅಭಿ ಕಾಳೆ, ಪರಶುರಾಮ ಎಖ್ಖೆಳ್ಳಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕ ತಿಪ್ಪಣ್ಣ ಸಿರಸಗಿ, ವಾರ್ಡನ್ ರೂಪಾ ಕೋರಿ, ಜಗನ್ನಾಥ ಸಿಕೇನಪುರ, ಪರಶುರಾವ್, ಬಾಬುರಾವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT