ಬ್ರಹ್ಮವಿದ್ಯಾಶ್ರಮದ ಶಂಕರಾನಂದ ಸ್ವಾಮೀಜಿ, ಮುಚಳಂಬದ ಪ್ರಣವಾನಂದ ಸ್ವಾಮೀಜಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಮಡಿವಾಳಪ್ಪ ಮಂಗಲಗಿ, ಪಂಚಾಯಿತಿ ಅಧ್ಯಕ್ಷೆ ಸುಧಾರಾಣಿ ಬಾಯಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕಿಶೋರ ಕುಲಕರ್ಣಿ, ಸುಭಾಷ ಕೆನಾಡೆ, ಪಂಚಾಯಿತಿ ಸದಸ್ಯ ಶಿವಪ್ಪ ರೊಟ್ಟಿ, ಶ್ರೀನಾಥ ಮಣಕೂಜಿ ಇದ್ದರು.