ಗುರುವಾರ, 24 ಜುಲೈ 2025
×
ADVERTISEMENT
ADVERTISEMENT

ಬಿಎಸ್‌ಎಸ್‌ಕೆ ಆರಂಭಕ್ಕೆ ಖಂಡ್ರೆ ಹಿಂದೇಟು: ಆರೋಪ

Published : 21 ಜುಲೈ 2025, 6:34 IST
Last Updated : 21 ಜುಲೈ 2025, 6:34 IST
ಫಾಲೋ ಮಾಡಿ
Comments
ಮಲ್ಲಿಕಾರ್ಜುನ ಪಾಟೀಲ
ಮಲ್ಲಿಕಾರ್ಜುನ ಪಾಟೀಲ
‘ಖಂಡ್ರೆ ವಿರುದ್ಧ ಪ್ರತಿಭಟನೆ’
‘ಕಾರ್ಖಾನೆಯ‌ ಪುನಶ್ಚೇತನಕ್ಕೆ ಸಚಿವ ಖಂಡ್ರೆ ಅವರು ಓಟಿಎಸ್ ಯೋಜನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹತ್ತಿರ ಆದಷ್ಟು ಬೇಗ ಸಮಯ ಕೇಳಿ ಚರ್ಚೆ ನಡೆಸಬೇಕು. ಇಲ್ಲದಿದ್ದರೆ ಈಶ್ವರ ಖಂಡ್ರೆ ವಿರುದ್ಧ ಪ್ರತಿಭಟನೆ ಮಾಡುತ್ತೇವೆ’ ಎಂದು ಕಾರ್ಖಾನೆಯ ಉಪಾಧ್ಯಕ್ಷ ವಿಶ್ವನಾಥ್ ಪಾಟೀಲ ಮಾಡಗೂಳ ತಿಳಿಸಿದರು. ಈ ಕಾರ್ಖಾನೆ ಲೀಸ್‌ ತೆಗೆದುಕೊಳ್ಳಲು ಯಾರೂ ಬಂದಿರಲಿಲ್ಲ. ಆದರೆ ಈಗ ಮೂವರು ಉದ್ಯಮಿಗಳು ಲೀಸ್‌ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಇಂತಹ ಸಂದರ್ಭದಲ್ಲಿ ಸಚಿವರು ಮೌನ ವಹಿಸುವುದು ಸರಿಯಲ್ಲ. ಬೆಂಗಳೂರಿನಲ್ಲಿ ಸಭೆ ಮಾಡಿ 20 ದಿನಗಳು ಕಳೆದಿವೆ. ಯಾವ ಕಾರಣಕ್ಕೆ ನೀವು ಈ ಕಾರ್ಖಾನೆ ಆರಂಭ ಮಾಡುವುದಕ್ಕೆ ಮನಸ್ಸು ಮಾಡುತ್ತಿಲ್ಲ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT