ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಮಂಡಲ ಅಧ್ಯಕ್ಷ ರಾಜೇಂದ್ರ ಪೂಜಾರಿ, ಮುಖಂಡರಾದ ಎಮ್.ಜಿ.ಮುಳೆ, ಪೀರಪ್ಪ ಯರನಳ್ಳಿ, ಉಪೇಂದ್ರ ದೇಶಪಾಂಡೆ, ವಿಶ್ವನಾಥ ಪಾಟೀಲ ಮಾಡಗೂಳ, ಅರವಿಂದ ಪಾಟೀಲ ಚಿಲ್ಲರ್ಗಿ, ವಿಜಯಕುಮಾರ ಪಾಟೀಲ ಗಾದಗಿ, ಸುರೇಶ ಮಾಶೆಟ್ಟಿ, ಅಶೋಕ ಪಾಟೀಲ, ದೀಪಕ್ ಅಲಿಯಂಬರ್, ರವಿ ಚಿನ್ನಪ್ಪನೊರ, ಶಿವಕುಮಾರ ಸ್ವಾಮಿ, ಸಂದೀಪ ಪಸರ್ಗೆ, ದಿನೇಶ ಮೂಲಗೆ, ನಿಜಲಿಂಗಪ್ಪ ಪಾಟೀಲ ಇತರರು ಪಾಲ್ಗೊಂಡಿದ್ದರು.