ತೆರೆದ ವಾಹನದಲ್ಲಿ ಭಗವಂತ ಖೂಬಾ ಅವರೊಂದಿಗೆ ಔರಾದ್ ಶಾಸಕ ಪ್ರಭು ಚವಾಣ್, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪೂರೆ, ಮಾಜಿ ಸದಸ್ಯ ಅಮರನಾಥ ಪಾಟೀಲ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಮುಖಂಡರಾದ ಗುರುನಾಥ ಕೊಳ್ಳೂರು, ಡಿ.ಕೆ. ಸಿದ್ರಾಮ, ಬಾಬುವಾಲಿ, ಜಗದೀಶ ಖೂಬಾ, ಬಾಬುರಾವ್ ಮದಕಟ್ಟಿ, ಈಶ್ವರಸಿಂಗ್ ಠಾಕೂರ್ ಮೊದಲಾದವರು ಇದ್ದರು.