ಪಟ್ಟಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಡಿ ಜಿಲ್ಲೆ ಬೀದರ್ ನೆರೆಯ ತೆಲಂಗಾಣ, ಮಹಾರಾಷ್ಟ್ರ ರಾಜ್ಯಕ್ಕೆ ಹೊಂದಿರುವ ಕಾರಣಕ್ಕೆ ಒಂದಷ್ಟು ರಾಷ್ಟ್ರೀಯ ಹೆದ್ದಾರಿ ಕಾಣುತ್ತಿವೆ. ಅವುಗಳನ್ನು ನಾನೇ ಮಾಡಿಸಿರುವುದಾಗಿ ಖೂಬಾ ಹೇಳುತ್ತಿರುವುದು ಹಾಸ್ಯಸಾಸ್ಪದ. ಖೂಬಾ ಅವರಿಗೆ ಯಾವುದೇ ಗೊತ್ತು ಗುರಿಯಿಲ್ಲ. ಹಾಗಾಗಿ ಜಿಲ್ಲೆಯಲ್ಲಿ ಹೇಳಿಕೊಳ್ಳುವಂತಹ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ ಎಂದು ದೂರಿದರು.