ಶಾಸಕ ರಹೀಮ್ ಖಾನ್ ಮಾತ ನಾಡಿದರು. ಸರ್ಕಾರಿ ಶುಶ್ರೂಷಾ ಶಾಲೆ ಹಾಗೂ ಬ್ರಿಮ್ಸ್ ಶುಶ್ರೂಷಾ ಮಾಹಾವಿದ್ಯಾಲದ ಪ್ರಾಂಶು ಪಾಲ ರಾಜಕುಮಾರ ಮಾಳಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ನಿರ್ದೇಶಕಿ ಡಾ. ಪರಿಮಳಾ ಮರೂರ, ಬ್ರಿಮ್ಸ್ ಪ್ರಾಂಶುಪಾಲ ಡಾ. ರಾಜೇಶ ಪಾರಾ, ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಅನಿಲಕುಮಾರ ಚಿಂತಾಮಣಿ, ಬ್ರಿಮ್ಸ್ ಬೋಧಕ ಆಸ್ಪತ್ರೆ ಬೀದರ್ನ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ್ ಹಾಗೂ ಡಾ. ದೀಪಾ ಖಂಡ್ರೆ, ಬ್ರಿಮ್ಸ್ ಬೋಧಕ ಆಸ್ಪತ್ರೆಯ ಪ್ರಭಾರಿ ಶುಶ್ರೂಷಾ ಅಧೀಕ್ಕಿ ಶಾಂತಾ.ಎಸ್, ಇಮಾನುವೆಲ್, ಪ್ರಕಾಶ ಮಹಿಮಾಕರ್ ಇದ್ದರು.