ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೂರ್ಯಕಾಂತ, ಕರ್ನಾಟಕ ಕಾಲೇಜು ಪ್ರಾಚಾರ್ಯ ಜಗನ್ನಾಥ ಹೆಬ್ಬಾಳೆ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಸಂಜೀವಕುಮಾರ ಜುಮ್ಮಾ, ನಗರಸಭೆ ಎಇಇ ರಾಜಶೇಖರ ಮಠ, ಜಿಲ್ಲಾ ಲೋಕ ಶಿಕ್ಷಣ ಸಮಿತಿ ಕಾರ್ಯಕ್ರಮ ಸಹಾಯಕ ವೆಂಕಟ ಭಾಗ್ಯನಗರ, ತಾಲ್ಲೂಕು ಕಾರ್ಯಕ್ರಮ ಸಂಯೋಜಕ ಶಿವರಾಜ ಮಲ್ಕಾಪುರೆ, ರಾಜಕುಮಾರ ಹೆಬ್ಬಾಳೆ, ನಿಜಲಿಂಗಪ್ಪ ತಗಾರೆ ಇದ್ದರು.