ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಹುಮನಾಬಾದ್‌ | ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಗುಂಡು ಅತಿವಾಳ
Published : 18 ಮೇ 2024, 7:01 IST
Last Updated : 18 ಮೇ 2024, 7:01 IST
ಫಾಲೋ ಮಾಡಿ
Comments
ಪಟ್ಟಣದ ಟೀಚರ್ಸ್ ಕಾಲೊನಿಯಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಮಾಡಬೇಕು. ಸಂಬಂಧಪಟ್ಟ ಅಧಿಕಾರಿಗಳು ಫುಟ್‌ಪಾತ್‌ ಒತ್ತುವರಿ ತೆರವು ಕಾರ್ಯಾಚರಣೆ ಮಾಡಬೇಕು.
ಗಣಪತಿ ಅಷ್ಟೋರೆ, ದಲಿತ ಮುಖಂಡ
ಟೀಚರ್ಸ್ ಬಡಾವಣೆಯಲ್ಲಿ ಕೊಳಚೆ ನೀರು ಮನೆಯ ಮುಂದೆ ನಿಲ್ಲುತ್ತಿದೆ.ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಬೇಕು.
ಶಾಂತವೀರ,ಟೀಚರ್ಸ್ ಕಾಲೊನಿ ನಿವಾಸಿ
ಈಗಾಗಲೇ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಚರಂಡಿ ಸ್ವಚ್ಛತೆ ಕಾರ್ಯ ನಡೆಯುತ್ತಿದೆ. ಟೀಚರ್ಸ್ ಕಾಲೊನಿಯಲ್ಲಿಯೂ ಸ್ವಚ್ಚತೆ ಮಾಡಲಾಗುವುದು.
ಮೀನಾಕುಮಾರಿ ಬೋರಳಕರ್, ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT