ಶುಕ್ರವಾರ, 18 ಜುಲೈ 2025
×
ADVERTISEMENT
ADVERTISEMENT

ಹುಲಸೂರ: ಸಮಸ್ಯೆಗಳ ಸುಳಿಯಲ್ಲಿ ಮಿರಖಲ ಗ್ರಾಮಸ್ಥರು

ಗುರುಪ್ರಸಾದ ಮೆಂಟೇ
Published : 13 ಜೂನ್ 2025, 6:13 IST
Last Updated : 13 ಜೂನ್ 2025, 6:13 IST
ಫಾಲೋ ಮಾಡಿ
Comments
ಚರಂಡಿ ನೀರು ನಿಂತಲ್ಲಿಯೇ ನಿಂತು ಸೊಳ್ಳೆ ಉತ್ಪತ್ತಿಯಾಗುತ್ತಿವೆ. ಸಾಂಕ್ರಾಮಿಕ ರೋಗ ಭೀತಿ ಗ್ರಾಮಸ್ಥರನ್ನು ಕಾಡುತ್ತಿದೆ. ಪಂಚಾಯಿತಿಯವರು ಗ್ರಾಮದ ಅಭಿವೃದ್ಧಿ ಕಡೆಗೆ ಗಮನ ಹರಿಸಬೇಕು
ಗಣೇಶ ಪಾಟೀಲ ಮಿರಖಲ ಗ್ರಾಮಸ್ಥ
ಮಿರಖಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಂದಿಗೆ ಚರ್ಚಿಸಿ ಗ್ರಾಮದ ಸಮಸ್ಯೆಗಳ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು
ಮಹದೇವ ಜಮ್ಮು ತಾಲ್ಲೂಕು ಪಂಚಾಯಿತಿ ಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT