‘ಈ ಬಗ್ಗೆ ನಾನು ಕಳೆದ 2 ದಿನಗಳಿಂದ ಮುಖ್ಯಮಂತ್ರಿ ಕಚೇರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ, ಮುಖ್ಯ ಕಾರ್ಯದರ್ಶಿಗೆ, ಆರೋಗ್ಯ ಇಲಾಖೆ ಆಯುಕ್ತರಿಗೆ, ಜಿಲ್ಲಾಧಿಕಾರಿಗೆ ಪತ್ರ ಬರೆದು ಮತ್ತು ಮುಖ್ಯಕಾರ್ಯದರ್ಶಿ ಮತ್ತು ಆರೋಗ್ಯ ಆಯುಕ್ತರಿಗೆ ಖುದ್ದು ಕರೆ ಮಾಡಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ’ ಎಂದು ದೂರಿದ್ದಾರೆ.