<p><strong>ಬೀದರ್</strong>: ‘ಒಂದು ಜನಾಂಗದ ಭಾಷೆ ಯನ್ನು ನಾಶಗೊಳಿಸಿದರೆ, ಸಂಸ್ಕೃತಿ ಯನ್ನೇ ನಾಶಗೊಳಿಸಿದಂತೆ. ಹೀಗಾಗಿ ಇಂದು ಭಾಷೆಯನ್ನು ಸಂರಕ್ಷಿಸಿಕೊಳ್ಳ ಬೇಕಾದ ಅತ್ಯಗತ್ಯವಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶಟ್ಟಿ ನುಡಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>ಕಸಾಪ ಮಹಿಳಾ ಪ್ರತಿನಿಧಿ ಕಸ್ತೂರಿ ಪಟಪಳ್ಳಿ, ಉಪಾಧ್ಯಕ್ಷ ವಿಜಯ ಕುಮಾರ ಗೌರೆ, ತಾಲ್ಲೂಕು ಘಟಕದ ಕೋಶಾಧ್ಯಕ್ಷರಾದ ವೀರಶೆಟ್ಟಿ ಚನಶಟ್ಟಿ, ಸಾಹಿತಿ ಓಂಕಾರ ಪಾಟೀಲ, ಪ್ರಮುಖರಾದ ಆನಂದ ಪಾಟೀಲ, ಸಿದ್ದಾ ರೂಢ ಭಾಲ್ಕೆ, ಅಶೋಕ ದಿಡಗೆ ಇದ್ದರು.</p>.<p class="Subhead">ಮಹಾತ್ಮ ಬೊಮ್ಮಗೊಂಡೇಶ್ವರ ಶಿಕ್ಷಣ ಸಂಸ್ಥೆ: ನಗರದ ಮಹಾತ್ಮ ಬೊಮ್ಮಗೊಂಡೇಶ್ವರ ಶಿಕ್ಷಣ ಸಂಸ್ಥೆಯ ನಡೆಯುತ್ತಿರುವ ಡಿ.ದೇವರಾಜ್ ಅರಸ ಶಿಕ್ಷಕರ ತರಬೇತಿ ಕೇಂದ್ರ, ಕವಿರತ್ನ ಕಾಳಿದಾಸ ಪದವಿ ಮಹಾವಿದ್ಯಾಲಯ, ಮಾತೋಶ್ರೀ ಅಹಿಲ್ಯಾಬಾಯಿ ಹೊಳ್ಕರ್ ಪ್ರೌಢ ಶಾಲೆ ಮತ್ತು ಏಕಲವ್ಯ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ರಾಜ್ಯೋತ್ಸವ ಆಚರಿಸಲಾಯಿತು.</p>.<p>ಸಂಸ್ಥೆ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಅವರು ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.</p>.<p>ಡಿ.ದೇವರಾಜ್ ಅರಸ ಶಿಕ್ಷಕರ ತರಬೇತಿ ಕೇಂದ್ರದ ಅಧೀಕ್ಷಕ ವೈಜಿನಾಥ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು.<br />ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಗಿರಿರಾವ್ ಕುಲಕ0ರ್ಣಿ, ಪ್ರೌಢ ಮತ್ತು ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಸಲಾವೊದ್ದೀನ್ ಇದ್ದರು.</p>.<p class="Subhead"><strong>ಗ್ಲೋಬಲ್ ಸೈನಿಕ ಅಕಾಡೆಮಿ: </strong>ಇಲ್ಲಿ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಥೆಯ ಅಧ್ಯಕ್ಷ ಕರ್ನಲ್ ಶರಣಪ್ಪ ಸಿಕೇನಪುರೆ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ಮಾಡಿದರು.</p>.<p>ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ, ಶಿಕ್ಷಕ ವಿಲ್ಸನ್ ಭಾಸ್ಕರ್, ನಿರ್ದೇಶಕ ರಮೇಶ ಪಾಟೀಲ ಸೋಲಪುರ, ಡಾ.ರಘುಕೃಷ್ಣಮೂರ್ತಿ, ಶ್ರೀನಿವಾಸ ವಾಸು, ವಿಮಲಾ ಸಿಕೇನಪುರೆ ಮುಖ್ಯಶಿಕ್ಷಕಿ ಜ್ಯೋತಿ ರಾಗ, ಕಾರಂಜಿ ಸ್ವಾಮಿ, ಮಡೆಪ್ಪ, ಪ್ರಹ್ಲಾದ, ಅಶೋಕ, ಸಚಿನ್ ಇದ್ದರು.</p>.<p class="Subhead"><strong>ಕೆ.ಪಿ. ವಿದ್ಯಾ ಸಂಸ್ಥೆ:</strong> ಕನ್ಯಿಕಾ ಪರಮೇಶ್ವರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ರಾಜ್ಯೋತ್ಸವ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಬಾಬು ವಾಲಿ ಧ್ವಜಾರೋಹಣ ಮಾಡಿದರು. ಮುಖ್ಯಶಿಕ್ಷಕರಾದ ವಿಜಯ ಕುಮಾರ ಪಾಟೀಲ ಯರನಳ್ಳಿ, ಸುಲೋಚನಾ ಪಾಟೀಲ, ಆಡಳಿತಾಧಿ ಕಾರಿ ಗುರುರಾಜ್ ಪಾಟೀಲ ಇದ್ದರು.</p>.<p class="Subhead"><strong>ಕರ್ನಾಟಕ ಪ್ರಜಾಶಕ್ತಿ ಸಮಿತಿ</strong>: ನಗರದ ನೌಬಾದ್ನ ಕೆ.ಎಚ್.ಬಿ ಕಾಲೊನಿಯಲ್ಲಿ ಕರ್ನಾಟಕ ಪ್ರಜಾಶಕ್ತಿ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.</p>.<p>ಸಮಿತಿಯ ಕಲಬುರ್ಗಿ ವಿಭಾಗೀಯ ಅಧ್ಯಕ್ಷ ಪ್ರೇಮಕುಮಾರ ಕಾಂಬಳೆ ಅಧ್ಯಕ್ಷತೆ ವಹಿಸಿದ್ದರು. ವಿಜಯಕುಮಾರ ಪಾಟೀಲ ಉದ್ಘಾಟಿಸಿದರು.</p>.<p>ಸುಬ್ಬಣ್ಣ ಕರಕನಳ್ಳಿ, ಸೂರ್ಯಕಾಂತ ಸಾಧುರೆ, ಮಲ್ಲಿಕಾರ್ಜುನ ಮೋಳಕೇರ, ಮಹಿಂದ್ರಕುಮಾರ ಹೊಸ ಮನಿ, ವಿಶಾಲಶರ್ಮ, ರಾಜಕುಮಾರ, ಸತೀಶ, ಕಲ್ಲಪ್ಪ ವಾಲದೊಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಒಂದು ಜನಾಂಗದ ಭಾಷೆ ಯನ್ನು ನಾಶಗೊಳಿಸಿದರೆ, ಸಂಸ್ಕೃತಿ ಯನ್ನೇ ನಾಶಗೊಳಿಸಿದಂತೆ. ಹೀಗಾಗಿ ಇಂದು ಭಾಷೆಯನ್ನು ಸಂರಕ್ಷಿಸಿಕೊಳ್ಳ ಬೇಕಾದ ಅತ್ಯಗತ್ಯವಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶಟ್ಟಿ ನುಡಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>ಕಸಾಪ ಮಹಿಳಾ ಪ್ರತಿನಿಧಿ ಕಸ್ತೂರಿ ಪಟಪಳ್ಳಿ, ಉಪಾಧ್ಯಕ್ಷ ವಿಜಯ ಕುಮಾರ ಗೌರೆ, ತಾಲ್ಲೂಕು ಘಟಕದ ಕೋಶಾಧ್ಯಕ್ಷರಾದ ವೀರಶೆಟ್ಟಿ ಚನಶಟ್ಟಿ, ಸಾಹಿತಿ ಓಂಕಾರ ಪಾಟೀಲ, ಪ್ರಮುಖರಾದ ಆನಂದ ಪಾಟೀಲ, ಸಿದ್ದಾ ರೂಢ ಭಾಲ್ಕೆ, ಅಶೋಕ ದಿಡಗೆ ಇದ್ದರು.</p>.<p class="Subhead">ಮಹಾತ್ಮ ಬೊಮ್ಮಗೊಂಡೇಶ್ವರ ಶಿಕ್ಷಣ ಸಂಸ್ಥೆ: ನಗರದ ಮಹಾತ್ಮ ಬೊಮ್ಮಗೊಂಡೇಶ್ವರ ಶಿಕ್ಷಣ ಸಂಸ್ಥೆಯ ನಡೆಯುತ್ತಿರುವ ಡಿ.ದೇವರಾಜ್ ಅರಸ ಶಿಕ್ಷಕರ ತರಬೇತಿ ಕೇಂದ್ರ, ಕವಿರತ್ನ ಕಾಳಿದಾಸ ಪದವಿ ಮಹಾವಿದ್ಯಾಲಯ, ಮಾತೋಶ್ರೀ ಅಹಿಲ್ಯಾಬಾಯಿ ಹೊಳ್ಕರ್ ಪ್ರೌಢ ಶಾಲೆ ಮತ್ತು ಏಕಲವ್ಯ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ರಾಜ್ಯೋತ್ಸವ ಆಚರಿಸಲಾಯಿತು.</p>.<p>ಸಂಸ್ಥೆ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಅವರು ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.</p>.<p>ಡಿ.ದೇವರಾಜ್ ಅರಸ ಶಿಕ್ಷಕರ ತರಬೇತಿ ಕೇಂದ್ರದ ಅಧೀಕ್ಷಕ ವೈಜಿನಾಥ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು.<br />ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಗಿರಿರಾವ್ ಕುಲಕ0ರ್ಣಿ, ಪ್ರೌಢ ಮತ್ತು ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಸಲಾವೊದ್ದೀನ್ ಇದ್ದರು.</p>.<p class="Subhead"><strong>ಗ್ಲೋಬಲ್ ಸೈನಿಕ ಅಕಾಡೆಮಿ: </strong>ಇಲ್ಲಿ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಥೆಯ ಅಧ್ಯಕ್ಷ ಕರ್ನಲ್ ಶರಣಪ್ಪ ಸಿಕೇನಪುರೆ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ಮಾಡಿದರು.</p>.<p>ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ, ಶಿಕ್ಷಕ ವಿಲ್ಸನ್ ಭಾಸ್ಕರ್, ನಿರ್ದೇಶಕ ರಮೇಶ ಪಾಟೀಲ ಸೋಲಪುರ, ಡಾ.ರಘುಕೃಷ್ಣಮೂರ್ತಿ, ಶ್ರೀನಿವಾಸ ವಾಸು, ವಿಮಲಾ ಸಿಕೇನಪುರೆ ಮುಖ್ಯಶಿಕ್ಷಕಿ ಜ್ಯೋತಿ ರಾಗ, ಕಾರಂಜಿ ಸ್ವಾಮಿ, ಮಡೆಪ್ಪ, ಪ್ರಹ್ಲಾದ, ಅಶೋಕ, ಸಚಿನ್ ಇದ್ದರು.</p>.<p class="Subhead"><strong>ಕೆ.ಪಿ. ವಿದ್ಯಾ ಸಂಸ್ಥೆ:</strong> ಕನ್ಯಿಕಾ ಪರಮೇಶ್ವರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ರಾಜ್ಯೋತ್ಸವ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಬಾಬು ವಾಲಿ ಧ್ವಜಾರೋಹಣ ಮಾಡಿದರು. ಮುಖ್ಯಶಿಕ್ಷಕರಾದ ವಿಜಯ ಕುಮಾರ ಪಾಟೀಲ ಯರನಳ್ಳಿ, ಸುಲೋಚನಾ ಪಾಟೀಲ, ಆಡಳಿತಾಧಿ ಕಾರಿ ಗುರುರಾಜ್ ಪಾಟೀಲ ಇದ್ದರು.</p>.<p class="Subhead"><strong>ಕರ್ನಾಟಕ ಪ್ರಜಾಶಕ್ತಿ ಸಮಿತಿ</strong>: ನಗರದ ನೌಬಾದ್ನ ಕೆ.ಎಚ್.ಬಿ ಕಾಲೊನಿಯಲ್ಲಿ ಕರ್ನಾಟಕ ಪ್ರಜಾಶಕ್ತಿ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.</p>.<p>ಸಮಿತಿಯ ಕಲಬುರ್ಗಿ ವಿಭಾಗೀಯ ಅಧ್ಯಕ್ಷ ಪ್ರೇಮಕುಮಾರ ಕಾಂಬಳೆ ಅಧ್ಯಕ್ಷತೆ ವಹಿಸಿದ್ದರು. ವಿಜಯಕುಮಾರ ಪಾಟೀಲ ಉದ್ಘಾಟಿಸಿದರು.</p>.<p>ಸುಬ್ಬಣ್ಣ ಕರಕನಳ್ಳಿ, ಸೂರ್ಯಕಾಂತ ಸಾಧುರೆ, ಮಲ್ಲಿಕಾರ್ಜುನ ಮೋಳಕೇರ, ಮಹಿಂದ್ರಕುಮಾರ ಹೊಸ ಮನಿ, ವಿಶಾಲಶರ್ಮ, ರಾಜಕುಮಾರ, ಸತೀಶ, ಕಲ್ಲಪ್ಪ ವಾಲದೊಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>