<p><strong>ಬೀದರ್</strong>: ತಾಲ್ಲೂಕಿನ ಅಮಲಾಪುರ ಗ್ರಾಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೋಲಿಸ್ ಇಲಾಖೆ, ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದೇಶದಾದ್ಯಂತ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ನವೆಂಬರ್ 14ರ ವರೆಗೆ ಅಭಿಯಾನ ನಡೆಯಲಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ಮಾನೂರೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾರ್ಯದರ್ಶಿ ಶಿವಶರಣಪ್ಪ ಪಾಟೀಲ, ಉಪಧ್ಯಾಕ್ಷ ರವಿಕುಮಾರ ವಾಡೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಮಲ್ಲಿಕಾರ್ಜುನ ಕೋಳಿ ಪಾಲ್ಗೊಂಡಿದ್ದರು.</p>.<p>ಕೃಷ್ಣ ಬಿರಾದರ, ಪ್ರಭಾಕರ್ ಕುಲಕರ್ಣಿ, ರವೀಂದ್ರ ಪಾಟೀಲ, ಶಿವಲಿಂಗಪ್ಪ ಇದ್ದರು. ಅಬಕಾರಿ ಉಪ ಅಧೀಕ್ಷಕ ಆನಂದ ಉಕ್ಷೆ ಉಪನ್ಯಾಸ ನೀಡಿದರು. ಅಬಕಾರಿ ಉಪ ಆಯುಕ್ತ ಸಂಗನಗೌಡ ಹೊಸಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ತಾಲ್ಲೂಕಿನ ಅಮಲಾಪುರ ಗ್ರಾಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೋಲಿಸ್ ಇಲಾಖೆ, ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದೇಶದಾದ್ಯಂತ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ನವೆಂಬರ್ 14ರ ವರೆಗೆ ಅಭಿಯಾನ ನಡೆಯಲಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ಮಾನೂರೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾರ್ಯದರ್ಶಿ ಶಿವಶರಣಪ್ಪ ಪಾಟೀಲ, ಉಪಧ್ಯಾಕ್ಷ ರವಿಕುಮಾರ ವಾಡೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಮಲ್ಲಿಕಾರ್ಜುನ ಕೋಳಿ ಪಾಲ್ಗೊಂಡಿದ್ದರು.</p>.<p>ಕೃಷ್ಣ ಬಿರಾದರ, ಪ್ರಭಾಕರ್ ಕುಲಕರ್ಣಿ, ರವೀಂದ್ರ ಪಾಟೀಲ, ಶಿವಲಿಂಗಪ್ಪ ಇದ್ದರು. ಅಬಕಾರಿ ಉಪ ಅಧೀಕ್ಷಕ ಆನಂದ ಉಕ್ಷೆ ಉಪನ್ಯಾಸ ನೀಡಿದರು. ಅಬಕಾರಿ ಉಪ ಆಯುಕ್ತ ಸಂಗನಗೌಡ ಹೊಸಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>