‘ಈ ಇಬ್ಬರೂ ಯುವತಿಯವರು ತಾಲ್ಲೂಕಿನ ಬೇರೆ ಬೇರೆ ಗ್ರಾಮದವರು.ಕಾಲೇಜಿನಲ್ಲಿದ್ದಾಗ ಗೆಳೆತನವಾಗಿತ್ತು. ನಂತರ ಪ್ರೀತಿ ಅಂಕುರಿಸಿ, ಮದುವೆ ಮಾಡಿಕೊಳ್ಳುವ ನಿರ್ಧಾರಕ್ಕೂ ಬಂದಿದ್ದರು. ಆದರೆ, ಇವರಿಬ್ಬರ ವಿಚಿತ್ರ ಪ್ರೀತಿಗೆ ಪಾಲಕರು ವಿರೋಧ ವ್ಯಕ್ತಪಡಿಸಿದ್ದರಿಂದ ಇವರಬಯಕೆ ಈಡೇರಲಿಲ್ಲ. ಹೀಗಾಗಿ ಬೆಂಗಳೂರಿಗೆ ಓಡಿ ಹೋಗಿದ್ದರು’ ಎನ್ನುವುದು ಮೂಲಗಳ ಮಾಹಿತಿ.