ಜಿಲ್ಲೆಯ ಮಾದಿಗ ಸಮಾಜದ ಹಿರಿಯ ಮುಖಂಡ ಚಂದ್ರಕಾಂತ ಹಿಪ್ಪಳಗಾಂವ್ ಅಧ್ಯಕ್ಷತೆ ವಹಿಸಿದ್ದರು. ಮಾದಿಗ ದಂಡೋರಾ ಹೋರಾಟ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ ಹೆಗಡೆ, ಪ್ರಧಾನ ಕಾರ್ಯದರ್ಶಿ ಶಿವರಾಜ ದೊಡ್ಡಿ, ಉಪಾಧ್ಯಕ್ಷ ರಾಜಕುಮಾರ ಹಳ್ಳಿಖೇಡಕರ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ವಿಜಯಕುಮಾರ ಹಿಪ್ಪಳಗಾಂವ್, ಹುಮನಾಬಾದ್ ತಾಲ್ಲೂಕು ಘಟಕದ ಅಧ್ಯಕ್ಷ ರವಿ ನಿಜಾಂಪುರೆ, ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ದತ್ತಾತ್ರಿ ಜ್ಯೋತಿ, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಪೀಟರ್ ಶ್ರೀಮಂಡಲ್, ಬಸವಕಲ್ಯಾಣ ತಾಲ್ಲೂಕು ಘಟಕದ ಅಧ್ಯಕ್ಷ ಸಂಜು ಸಂಗನೋರ, ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ವೀರಶೆಟ್ಟಿ ಬಂಬಳಗೆ, ಔರಾದ್ ತಾಲ್ಲೂಕು ಘಟಕದ ಅಧ್ಯಕ್ಷ ಸ್ವಾಮಿದಾಸ ಮುದಾಳೆ, ಮುಖಂಡರಾದ ಸ್ವಾಮಿದಾಸ ಮೇಗಾ, ಮಾರುತಿ ಲಾಡೆ, ಸುಧಾಕರ ಕೊಳ್ಳೂರ, ಪುಟ್ಟರಾಜ ರೇಕುಳಗಿ, ರಾಜಕುಮಾರ ಭಟಾರೆ ಇದ್ದರು.