ಜಿಲ್ಲೆಯಲ್ಲಿ ಮಳೆಯಿಂದ ಸಂಭವಿಸಿರುವ ಬೆಳೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟದ ಸಮಗ್ರ ಸಮೀಕ್ಷೆ ನಡೆಸಬೇಕು. ಅತಿವೃಷ್ಟಿ ಸಂತ್ರಸ್ತರಿಗೆ ಯೋಗ್ಯ ಪರಿಹಾರ ಕಲ್ಪಿಸಬೇಕು. ಹಾಳಾದ ರಸ್ತೆ, ಸೇತುವೆ, ವಿದ್ಯುತ್ ಕಂಬ, ಮೊಬೈಲ್ ಸಂಪರ್ಕ ಮೊದಲಾದವುಗಳನ್ನು ತ್ವರಿತಗತಿಯಲ್ಲಿ ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.