ವಾರದ ಕಾಲ ಬೀದರ್ ದಕ್ಷಿಣ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಜನರ ಅಹವಾಲು ಆಲಿಸಲಿದ್ದೇನೆ ಎಂದು ಹೇಳಿದರು.
ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚಂದ್ರಶೇಖರ ಚನಶೆಟ್ಟಿ, ಪಕ್ಷದ ಕಾರ್ಮಿಕ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಕರೀಂಸಾಬ್, ಎಪಿಎಂಸಿ ನಿರ್ದೇಶಕ ಶಿವಶರಣಯ್ಯ ಸ್ವಾಮಿ, ಮುಖಂಡ ಅಜ್ಮತ್ ಅಲ್ಲೂರಿ ಇದ್ದರು.