ಗುರುನಾನಕ ಶಿಕ್ಷಣ ಸಂಸ್ಥೆಗಳ ಸಮೂಹದ ಉಪಾಧ್ಯಕ್ಷೆ ರೇಷ್ಮಾ ಕೌರ್ ಹಾಗೂ ಕೊಳಾರ(ಕೆ) ಗ್ರಾಮದ ವಿದ್ಯಾಚೇತನ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗವೇಣಿ ಶಂಕರ ಅವರಿಗೆ ಸ್ತ್ರೀ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗಾಯಕಿ ಶಿವಾನಿ ಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
ಸಹನಾ ಪಾಟೀಲ, ಪ್ರೊ. ಗೀತಾಂಜಲಿ, ಪ್ರೊ. ರಜಿಯಾ ಇದ್ದರು.