ಮಹಾಸಭಾ ಜಿಲ್ಲಾ ಘಟಕದ ಹಿರಿಯ ಉಪಾಧ್ಯಕ್ಷ ಸಿದ್ದಯ್ಯ ಕಾವಡಿ, ಮಹಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಹೊನ್ನಿಕೇರಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಉಷಾ ಮಿರ್ಚೆ, ಹಿರಿಯ ಉಪಾಧ್ಯಕ್ಷೆ ಶಕುಂತಲಾ ಬೆಲ್ದಾಳೆ, ಪ್ರಮುಖರಾದ ಜಯರಾಜ ಖಂಡ್ರೆ, ರಾಜೇಂದ್ರಕುಮಾರ ಗಂದಗೆ, ನೀಲಮ್ಮ ರೂಗನ್, ಸುವರ್ಣಾ ಚಿಮಕೋಡೆ, ದೇವಕಿ ನಾಗೂರೆ, ಬಸವರಾಜ ತೊಂಡಾರೆ, ಧನರಾಜ ರಾಗಾ, ಭಾರತಿ ಆರ್. ಪಾಟೀಲ ಪಾಲ್ಗೊಂಡಿದ್ದರು.