ಶಾಸಕರಾದ ರಹೀಂಖಾನ್, ಬಂಡೆಪ್ಪ ಕಾಶೆಂಪೂರ್, ಬಸವ ಮೃತ್ಯುಂಜಯ ಸ್ವಾಮೀಜಿ, ಮಾತೆ ನಾಗಲಾಂಬಿಕೆ, ಪುಣೆಯ ಭೂ ಮಾತಾ ಬ್ರಿಗೇಡ್ ಅಧ್ಯಕ್ಷೆ ತೃಪ್ತಿ ದೇಸಾಯಿ, ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ, ವಚನ ವಿಜಯೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಧನರಾಜ ತಾಳಂಪಳ್ಳಿ, ಕಾರ್ಯಾಧ್ಯಕ್ಷ ಗುರುನಾಥ ಕೊಳ್ಳೂರ, ಶಾಂತಾ ಖಂಡ್ರೆ, ಶರಣಪ್ಪ ಮಿಠಾರೆ, ಪ್ರಭುರಾವ್ ವಸ್ಮತೆ, ರಮೇಶ ಮಠಪತಿ, ಸೋಮನಾಥ ಯಾಳವಾರ, ಬಸವ ಪ್ರಭು, ಬಸವರಾಜ ಧನ್ನೂರ, ಜೈರಾಜ ಖಂಡ್ರೆ, ಆನಂದ ದೇವಪ್ಪ, ರಾಜಕುಮಾರ ಪಾಟೀಲ, ಚಂದ್ರಶೇಖರ ಹೆಬ್ಬಾಳೆ, ವಿರೂಪಾಕ್ಷ ಗಾದಗಿ ಇದ್ದರು.