ಆಯೇಷಾಗೆ ₹. 11 ಸಾವಿರ, ಸೌಮ್ಯಶ್ರೀ ಮತ್ತು ಶಾಂತಮ್ಮಗೆ ತಲಾ ₹ 5 ಸಾವಿರ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಕಾಲೇಜು ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ, ಸಿವಿಲ್ ವಿಭಾಗದ ಮುಖ್ಯಸ್ಥ ಕಿರಣ ಮೂಲಗೆ, ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಸಂಗಪ್ಪ ಇದ್ದರು.