ಸಾರ್ವಜನಿಕರು, ಕಕ್ಷಿದಾರರು, ವಕೀಲರು, ಬ್ಯಾಂಕ್ ಗ್ರಾಹಕರು, ಅಧಿಕಾರಿಗಳು ಭಾಗವಹಿಸಿ ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆ ಹರಿಸಿಕೊಳ್ಳಬೇಕು. ಕಳೆದ ಇ–ಲೋಕ್ ಅದಾಲತ್ನಲ್ಲಿ ಒಟ್ಟು 3,663 ಪ್ರಕರಣಗಳನ್ನು ಗುರುತಿಸಲಾಗಿತ್ತು. ಅವುಗಳ ಪೈಕಿ 1,655 ಪ್ರಕರಣಗಳನ್ನು ರಾಜಿಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದು ಹೇಳಿದರು.