ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಭಾತಂಬ್ರಾ ಗ್ರಾ.ಪಂ. ಅಧ್ಯಕ್ಷ ವಿಜಯಕುಮಾರ ಗಾಮಾ, ಸದಸ್ಯರಾದ ಜೈರಾಜ ಪಾಟೀಲ, ಮಹಾಂತೇಶ ಪಾಟೀಲ, ವಿಶ್ವ ಹೂಗಾರ, ಶಂಕರ ಗುಬ್ಬೆ, ಮಹಾದೇವ ಬೇಲೂರೆ, ರವೀಂದ್ರ ಚಿಡಗುಪ್ಪೆ, ಹಲಬರ್ಗಾದ ಶರಣಯ್ಯ ಸ್ವಾಮಿ, ಮಲ್ಲಿಕಾರ್ಜುನ ಚಲುವಾ, ರಮೇಶ ಪ್ರಭಾ, ಧನರಾಜ ಪಾಟೀಲ, ಸಂಜು ಪ್ರಭಾ, ಮಳಚಾಪುರದ ರಾಜಕುಮಾರ ಪಾಟೀಲ, ಪಂಡರಿನಾಥ ಪಾಟೀಲ, ಶಾಮರಾವ ಪಾಟೀಲ ಸೇರಿದಂತೆ ಇತರರು ಪಾಲ್ಗೊಂಡಿದ್ದರು.