<p><strong>ಬೀದರ್:</strong> ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ (ಕೆಬಿಜೆಎನ್ಎಲ್) ಮುಖ್ಯ ಎಂಜಿನಿಯರ್ ಪ್ರೇಮ್ ಸಿಂಗ್ ರಾಠೋಡ್ ಎಂಬುವರ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಮಂಗಳವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.</p><p>ಇಲ್ಲಿನ ಶಿವನಗರದ ನಿವಾಸ, ಬೀದರ್ ತಾಲ್ಲೂಕಿನ ಬಗದಲ್, ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಭೀಮರಾಯನಗುಡಿಯ ಮನೆ, ಕಚೇರಿಯಲ್ಲಿ ಏಕಕಾಲಕ್ಕೆ ತೆರಳಿ ಶೋಧ ಕೈಗೊಂಡಿದ್ದಾರೆ.</p><p>ಲೋಕಾಯುಕ್ತ ಡಿವೈಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ಶೋಧ ಕೈಗೊಳ್ಳಲಾಗಿದೆ. ಬೀದರ್ ತಾಲ್ಲೂಕಿನ ಬಗದಲ್ ಗ್ರಾಮದ ನಿವಾಸಿಯಾಗಿರುವ ಪ್ರೇಮ್ ಸಿಂಗ್, ಎರಡು ವರ್ಷಗಳಿಂದ ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.</p>.Lokayukta Raid: ಬೆಂಗಳೂರು ಸೇರಿ ರಾಜ್ಯದ 10 ಕಡೆಗಳಲ್ಲಿ ಲೋಕಾಯುಕ್ತ ದಾಳಿ.ಮಡಿಕೇರಿ: ಲೋಕೋಪಯೋಗಿ ಇಲಾಖೆಯ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ.ಕರ್ನಾಟಕ ವಿಶ್ವವಿದ್ಯಾಲಯದ ಪ್ರೊ ಸುಭಾಷ್ ನಾಟಿಕರ್ ಮನೆಗೆ ಲೋಕಾಯುಕ್ತ ದಾಳಿ.ದಾವಣಗೆರೆ: ಎಪಿಎಂಸಿ ಸಹಾಯಕ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ (ಕೆಬಿಜೆಎನ್ಎಲ್) ಮುಖ್ಯ ಎಂಜಿನಿಯರ್ ಪ್ರೇಮ್ ಸಿಂಗ್ ರಾಠೋಡ್ ಎಂಬುವರ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಮಂಗಳವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.</p><p>ಇಲ್ಲಿನ ಶಿವನಗರದ ನಿವಾಸ, ಬೀದರ್ ತಾಲ್ಲೂಕಿನ ಬಗದಲ್, ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಭೀಮರಾಯನಗುಡಿಯ ಮನೆ, ಕಚೇರಿಯಲ್ಲಿ ಏಕಕಾಲಕ್ಕೆ ತೆರಳಿ ಶೋಧ ಕೈಗೊಂಡಿದ್ದಾರೆ.</p><p>ಲೋಕಾಯುಕ್ತ ಡಿವೈಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ಶೋಧ ಕೈಗೊಳ್ಳಲಾಗಿದೆ. ಬೀದರ್ ತಾಲ್ಲೂಕಿನ ಬಗದಲ್ ಗ್ರಾಮದ ನಿವಾಸಿಯಾಗಿರುವ ಪ್ರೇಮ್ ಸಿಂಗ್, ಎರಡು ವರ್ಷಗಳಿಂದ ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.</p>.Lokayukta Raid: ಬೆಂಗಳೂರು ಸೇರಿ ರಾಜ್ಯದ 10 ಕಡೆಗಳಲ್ಲಿ ಲೋಕಾಯುಕ್ತ ದಾಳಿ.ಮಡಿಕೇರಿ: ಲೋಕೋಪಯೋಗಿ ಇಲಾಖೆಯ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ.ಕರ್ನಾಟಕ ವಿಶ್ವವಿದ್ಯಾಲಯದ ಪ್ರೊ ಸುಭಾಷ್ ನಾಟಿಕರ್ ಮನೆಗೆ ಲೋಕಾಯುಕ್ತ ದಾಳಿ.ದಾವಣಗೆರೆ: ಎಪಿಎಂಸಿ ಸಹಾಯಕ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>