ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶಟ್ಟಿ, ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಶಿವಕುಮಾರ ಕಟ್ಟೆ, ಟಿ. ಎಂ. ಮಚ್ಚೆ, ಕರ್ನಾಟಕ ಪಪೂ ಕಾಲೇಜು ಪ್ರಾಚಾರ್ಯ ಬಸವರಾಜ ಬಲ್ಲೂರ, ಕರ್ನಾಟಕ ಫಾರ್ಮಸಿ ಕಾಲೇಜು ಪ್ರಾಚಾರ್ಯ ಕ್ರಾಂತಿಕುಮಾರ ಸಿರ್ಸೆ, ಸಾಹಿತಿ ರಮೇಶ ಬಿರಾದಾರ, ಕೇಂದ್ರ ಕಸಾಪ ಪರೀಕ್ಷಾ ಸಂಯೋಜಕರಾದ ಮುಕುಂದ ಎಲ್, ರಾಜಪ್ಪ ಬಿ. ಇದ್ದರು