ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಂಟಿ ಕಾರ್ಯದರ್ಶಿ ಸತೀಶ್ ಪಾಟೀಲ, ಸದಸ್ಯರಾದ ಚಂದ್ರಕಾಂತ ಶೆಟಕಾರ್, ರವಿ ಹಾಲಹಳ್ಳಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಪ್ರಾಚಾರ್ಯ ಮಲ್ಲಿಕಾರ್ಜುನ ಚಲುವಾ, ಬೀದರ್ನ ಮಲಬಾರ್ ಗೋಲ್ಡ್ ಮುಖ್ಯಸ್ಥ ಅಮ್ಜದ್ ವಿಕೆ, ಉಪ ಪ್ರಾಚಾರ್ಯ ಮಲ್ಲಿಕಾರ್ಜುನ ಹಂಗರಗಿ, ಶ್ರೀಕಾಂತ ದೊಡ್ಡಮನಿ, ಸಚಿನ್ ವಿಶ್ವಕರ್ಮ ಇದ್ದರು. ಡಾ. ರವಿಚಂದ್ರ ನಿರೂಪಿಸಿದರು.