<p><strong>ಭಾಲ್ಕಿ: </strong>ತಾಲ್ಲೂಕಿನ ಲಖಣಗಾಂವ ಗ್ರಾಮದ ಜ್ಞಾನೇಶ್ವರ ಸ್ವರೂಪರಾವ್ ಚಾಂದಿವಾಲೆ (50) ಅವರು ಬುಧವಾರ ಮಾಂಜ್ರಾ ನದಿ ನೀರಿನ ಸೆಳೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾರೆ. ವ್ಯಾಪಕ ಮಳೆ ಆದ ಹಿನ್ನೆಲೆಯಲ್ಲಿ ಲಖಣಗಾಂವ ಸೇತುವೆ ಮೇಲಿಂದ ಮಾಂಜ್ರಾ ನದಿಯ ಹೆಚ್ಚುವರಿ ನೀರುಹರಿಯುತ್ತಿದೆ.</p>.<p>ಇದನ್ನು ಲೆಕ್ಕಿಸದೇ ಸೇತುವೆ ದಾಟಲು ಮುಂದಾದಾಗ ಈ ವ್ಯಕ್ತಿ ನೀರು ಪಾಲಾಗಿದ್ದಾರೆ. ವ್ಯಕ್ತಿಗಾಗಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧ ಮುಂದುವರಿಸಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ: </strong>ತಾಲ್ಲೂಕಿನ ಲಖಣಗಾಂವ ಗ್ರಾಮದ ಜ್ಞಾನೇಶ್ವರ ಸ್ವರೂಪರಾವ್ ಚಾಂದಿವಾಲೆ (50) ಅವರು ಬುಧವಾರ ಮಾಂಜ್ರಾ ನದಿ ನೀರಿನ ಸೆಳೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾರೆ. ವ್ಯಾಪಕ ಮಳೆ ಆದ ಹಿನ್ನೆಲೆಯಲ್ಲಿ ಲಖಣಗಾಂವ ಸೇತುವೆ ಮೇಲಿಂದ ಮಾಂಜ್ರಾ ನದಿಯ ಹೆಚ್ಚುವರಿ ನೀರುಹರಿಯುತ್ತಿದೆ.</p>.<p>ಇದನ್ನು ಲೆಕ್ಕಿಸದೇ ಸೇತುವೆ ದಾಟಲು ಮುಂದಾದಾಗ ಈ ವ್ಯಕ್ತಿ ನೀರು ಪಾಲಾಗಿದ್ದಾರೆ. ವ್ಯಕ್ತಿಗಾಗಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧ ಮುಂದುವರಿಸಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>