<p><strong>ಜನವಾಡ:</strong> ಬೀದರ್ ತಾಲ್ಲೂಕಿನ ಮರಕಲ್ ಗ್ರಾಮದಲ್ಲಿ ಅಖಂಡ ಹರಿನಾಮ ಸಪ್ತಾಹ ಸಮಾರೋಪಗೊಂಡಿತು.</p>.<p>ಗ್ರಾಮದ ಪಾಂಡುರಂಗ ಮಂದಿರದಲ್ಲಿ ಏಳು ದಿನ ವಿವಿಧ ಗ್ರಾಮಗಳ ಮಹಾರಾಜರಿಂದ ಹರಿಪಾಠ, ಭಜನೆ, ಕೀರ್ತನೆ ಶ್ರದ್ಧಾ ಭಕ್ತಿಯಿಂದ ನಡೆದವು.</p>.<p>ಸಮಾರೋಪದ ಅಂಗವಾಗಿ ಪಾಂಡುರಂಗ ಮಂದಿರದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಾಂಡುರಂಗ ದೇವರ ಪಲ್ಲಕ್ಕಿ ಮೆರವಣಿಗೆ ಜರುಗಿತು. ಇದೇ ವೇಳೆ ಮೊಸರು ಗಡಿಗೆ ಒಡೆಯಲಾಯಿತು.</p>.<p>ಗ್ರಾಮದ ವೈಜಿನಾಥ ಮಹಾರಾಜ್, ವಾರಕರಿ ಮಂಡಳಿಯ ಸುಭಾಷ್ ದದ್ದಾಪುರ, ಶ್ರೀಕಾಂತ ಬಿರಾದಾರ, ವೀರಶೆಟ್ಟಿ ಬಿರಾದಾರ, ವಿಜಯಕುಮಾರ ಬಿರಾದಾರ, ಸೋಮು ಕಾಬ್ಜೆ, ಸಂಜುಕುಮಾರ ದಾಮೋದರ, ಹರಿಬಾಯಿ, ಮೀರಾಬಾಯಿ, ಪಾರಮ್ಮ, ಸಂಗಮ್ಮ ಪಾಲ್ಗೊಂಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಜನವಾಡ:</strong> ಬೀದರ್ ತಾಲ್ಲೂಕಿನ ಮರಕಲ್ ಗ್ರಾಮದಲ್ಲಿ ಅಖಂಡ ಹರಿನಾಮ ಸಪ್ತಾಹ ಸಮಾರೋಪಗೊಂಡಿತು.</p>.<p>ಗ್ರಾಮದ ಪಾಂಡುರಂಗ ಮಂದಿರದಲ್ಲಿ ಏಳು ದಿನ ವಿವಿಧ ಗ್ರಾಮಗಳ ಮಹಾರಾಜರಿಂದ ಹರಿಪಾಠ, ಭಜನೆ, ಕೀರ್ತನೆ ಶ್ರದ್ಧಾ ಭಕ್ತಿಯಿಂದ ನಡೆದವು.</p>.<p>ಸಮಾರೋಪದ ಅಂಗವಾಗಿ ಪಾಂಡುರಂಗ ಮಂದಿರದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಾಂಡುರಂಗ ದೇವರ ಪಲ್ಲಕ್ಕಿ ಮೆರವಣಿಗೆ ಜರುಗಿತು. ಇದೇ ವೇಳೆ ಮೊಸರು ಗಡಿಗೆ ಒಡೆಯಲಾಯಿತು.</p>.<p>ಗ್ರಾಮದ ವೈಜಿನಾಥ ಮಹಾರಾಜ್, ವಾರಕರಿ ಮಂಡಳಿಯ ಸುಭಾಷ್ ದದ್ದಾಪುರ, ಶ್ರೀಕಾಂತ ಬಿರಾದಾರ, ವೀರಶೆಟ್ಟಿ ಬಿರಾದಾರ, ವಿಜಯಕುಮಾರ ಬಿರಾದಾರ, ಸೋಮು ಕಾಬ್ಜೆ, ಸಂಜುಕುಮಾರ ದಾಮೋದರ, ಹರಿಬಾಯಿ, ಮೀರಾಬಾಯಿ, ಪಾರಮ್ಮ, ಸಂಗಮ್ಮ ಪಾಲ್ಗೊಂಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>