<p><strong>ಖಟಕಚಿಂಚೋಳಿ</strong>: ಭಾಲ್ಕಿ ತಾಲ್ಲೂಕಿನ ಸಿದ್ದೇಶ್ವರ ಗ್ರಾಮದಲ್ಲಿ ಗ್ರಾಮ ದೇವತೆ ಮರಿಗೆಮ್ಮ ದೇವಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮ ನಡೆಯಿತು.</p>.<p>ಬೆಳಿಗ್ಗೆಯಿಂದ ಗ್ರಾಮದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ದೇವಾಲಯವನ್ನು ಹೂ, ದೀಪಗಳಿಂದ ಅಲಂಕರಿಸಲಾಗಿತ್ತು.</p>.<p>ಹಲಬರ್ಗಾದ ಹಾವಾಗಿ ಲಿಂಗೇಶ್ವರ ಶಿವಾಚಾರ್ಯರು ಮಾತನಾಡಿ,‘ದೇವಿಯ ಆರಾಧನೆ ಮಾಡುವುದರಿಂದ ಗ್ರಾಮದಲ್ಲಿ ಶಾಂತಿ, ಸೌಹಾರ್ದ ಮೂಡುತ್ತದೆ’ ಎಂದು ಹೇಳಿದರು.</p>.<p>ಇದಕ್ಕೂ ಮೊದಲು ಮೆರವಣಿಗೆ ನಡೆಯಿತು.</p>.<p>ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಭಜನಾ ಪದಗಳು ಗಮನಸೆಳೆದವು. ಮಹಿಳೆಯರು ಕಳಸ ಹೊತ್ತು ಪಾಲ್ಗೊಂಡಿದ್ದರು.</p>.<p>ಮಾಜಿ ಶಾಸಕ ಪ್ರಕಾಶ ಖಂಡ್ರೆ, ಯುವ ಮುಖಂಡ ಸಾಗರ ಈಶ್ವರ ಖಂಡ್ರೆ ಸೇರಿದಂತೆ ಗ್ರಾಮಸ್ಥರು ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಖಟಕಚಿಂಚೋಳಿ</strong>: ಭಾಲ್ಕಿ ತಾಲ್ಲೂಕಿನ ಸಿದ್ದೇಶ್ವರ ಗ್ರಾಮದಲ್ಲಿ ಗ್ರಾಮ ದೇವತೆ ಮರಿಗೆಮ್ಮ ದೇವಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮ ನಡೆಯಿತು.</p>.<p>ಬೆಳಿಗ್ಗೆಯಿಂದ ಗ್ರಾಮದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ದೇವಾಲಯವನ್ನು ಹೂ, ದೀಪಗಳಿಂದ ಅಲಂಕರಿಸಲಾಗಿತ್ತು.</p>.<p>ಹಲಬರ್ಗಾದ ಹಾವಾಗಿ ಲಿಂಗೇಶ್ವರ ಶಿವಾಚಾರ್ಯರು ಮಾತನಾಡಿ,‘ದೇವಿಯ ಆರಾಧನೆ ಮಾಡುವುದರಿಂದ ಗ್ರಾಮದಲ್ಲಿ ಶಾಂತಿ, ಸೌಹಾರ್ದ ಮೂಡುತ್ತದೆ’ ಎಂದು ಹೇಳಿದರು.</p>.<p>ಇದಕ್ಕೂ ಮೊದಲು ಮೆರವಣಿಗೆ ನಡೆಯಿತು.</p>.<p>ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಭಜನಾ ಪದಗಳು ಗಮನಸೆಳೆದವು. ಮಹಿಳೆಯರು ಕಳಸ ಹೊತ್ತು ಪಾಲ್ಗೊಂಡಿದ್ದರು.</p>.<p>ಮಾಜಿ ಶಾಸಕ ಪ್ರಕಾಶ ಖಂಡ್ರೆ, ಯುವ ಮುಖಂಡ ಸಾಗರ ಈಶ್ವರ ಖಂಡ್ರೆ ಸೇರಿದಂತೆ ಗ್ರಾಮಸ್ಥರು ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>