ಮಾದಿಗ ದಂಡೋರ ಹೋರಾಟ ಸಮಿತಿಯ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಫರ್ನಾಂಡೀಸ್ ಹಿಪ್ಪಳಗಾಂವ್, ಸಂವಿಧಾನ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್, ಬಿ.ಎಸ್.ಐ. ಪ್ರಧಾನ ಕಾರ್ಯದರ್ಶಿ ಡಾ. ಬಾಬುರಾವ್ ಆಣದೂರೆ, ಬಾಲಕರ ಬಾಲ ಮಂದಿರದ ಅಧೀಕ್ಷಕ ಶ್ರೀನಿವಾಸ ಬಿ, ಮುಖಂಡರಾದ ಪಿಂಟು ಕಾಂಬಳೆ, ಸೂರ್ಯಕಾಂತ ಸಾಧುರೆ, ಪವನ್ ಮಿಠಾರೆ, ಗೌತಮ ಮುತ್ತಂಗಿಕರ್, ಅಮರ ಅಲ್ಲಾಪುರ, ಕಲ್ಪನಾ ಗೋರನಾಳಕರ್ ಇದ್ದರು. ರತ್ನದೀಪ ಕಸ್ತೂರೆ ನಿರೂಪಿಸಿದರು.