ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ‘ಮಾಸ್ಟರ್ಮೈಂಡ್’ ಬಿಡುಗಡೆ ಮಾಡುವರು. ಅತಿಥಿಗಳಾಗಿ ಐಎಎಸ್ ಪ್ರೊಬೆಷನರಿ ಅಧಿಕಾರಿ ಹಾಗೂ ಯುಪಿಎಸ್ಸಿಯಲ್ಲಿ 270ನೇ ರ್ಯಾಂಕ್ ಪಡೆದ ಮಹಮ್ಮದ್ ಹಾರಿಸ್ ಸುಮೈದ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಪ್ರಾಚಾರ್ಯ ಪ್ರೊ.ದಿಲೀಪ ಗಡ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.