<p><strong>ಬೀದರ್: </strong>ಸುಭಾಷ್ಚಂದ್ರ ಬೋಸ್ ಜಯಂತಿಯನ್ನು ಪ್ರತಿ ವರ್ಷ ರಾಜ್ಯ ಸರ್ಕಾರವೇ ಆಚರಿಸಬೇಕು ಎಂದು ಜೈ ಹಿಂದ್ ಸಂಘಟನೆ ಅಧ್ಯಕ್ಷ ವೀರೂ ದಿಗ್ವಾಲ್ ಒತ್ತಾಯಿಸಿದರು.</p>.<p>ನಗರದ ಮಂಗಲಪೇಟ್ ಬಡಾವಣೆಯ ವೃತ್ತದಲ್ಲಿ ನಡೆದ ಸುಭಾಷ್ಚಂದ್ರ ಬೋಸ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಯುವಕರು ಬೋಸ್ ಅವರ ತತ್ವ, ಆದರ್ಶಗಳನ್ನು ಪಾಲಿಸಬೇಕು. ದೇಶಾಭಿಮಾನ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ನಗರಸಭೆ ಮಾಜಿ ಉಪಾಧ್ಯಕ್ಷ ಫಿಲೋಮನ್ರಾಜ್ ಪ್ರಸಾದ್, ದೇವೇಂದ್ರ ದಿಗ್ವಾಲ್, ಸುಭಾಷ ಮಡಿವಾಳ, ದತ್ತು ಗುತ್ತೇದಾರ್, ಡಾ. ಶಾಮರಾವ್, ಅಭಿಷೇಕ ರೆಡ್ಡಿ ಇದ್ದರು.</p>.<p>ಶೌರ್ಯ ದಿನ ಆಚರಣೆ: ಇಲ್ಲಿಯ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯನ್ನು ಶೌರ್ಯ ದಿನವಾಗಿ ಆಚರಿಸಲಾಯಿತು.</p>.<p>ಪಕ್ಷದ ನಗರ ಘಟಕದ ಅಧ್ಯಕ್ಷ ಹಣಮಂತ ಬುಳ್ಳಾ, ಪ್ರಧಾನ ಕಾರ್ಯದರ್ಶಿ ಸುನೀಲ್ ಗೌಳಿ, ಗೋಪಾಲಕೃಷ್ಣ, ಸಂತೋಷ ಪಾಟೀಲ, ಸಂಜು ಜೀರ್ಗೆ, ಮೃತ್ಯುಂಜಯ, ವಿಶಾಲ್ ಅತಿವಾಳೆ, ಪವನ್ ಉಂಡೆ, ರಾಜು ಕೋಮಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಸುಭಾಷ್ಚಂದ್ರ ಬೋಸ್ ಜಯಂತಿಯನ್ನು ಪ್ರತಿ ವರ್ಷ ರಾಜ್ಯ ಸರ್ಕಾರವೇ ಆಚರಿಸಬೇಕು ಎಂದು ಜೈ ಹಿಂದ್ ಸಂಘಟನೆ ಅಧ್ಯಕ್ಷ ವೀರೂ ದಿಗ್ವಾಲ್ ಒತ್ತಾಯಿಸಿದರು.</p>.<p>ನಗರದ ಮಂಗಲಪೇಟ್ ಬಡಾವಣೆಯ ವೃತ್ತದಲ್ಲಿ ನಡೆದ ಸುಭಾಷ್ಚಂದ್ರ ಬೋಸ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಯುವಕರು ಬೋಸ್ ಅವರ ತತ್ವ, ಆದರ್ಶಗಳನ್ನು ಪಾಲಿಸಬೇಕು. ದೇಶಾಭಿಮಾನ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ನಗರಸಭೆ ಮಾಜಿ ಉಪಾಧ್ಯಕ್ಷ ಫಿಲೋಮನ್ರಾಜ್ ಪ್ರಸಾದ್, ದೇವೇಂದ್ರ ದಿಗ್ವಾಲ್, ಸುಭಾಷ ಮಡಿವಾಳ, ದತ್ತು ಗುತ್ತೇದಾರ್, ಡಾ. ಶಾಮರಾವ್, ಅಭಿಷೇಕ ರೆಡ್ಡಿ ಇದ್ದರು.</p>.<p>ಶೌರ್ಯ ದಿನ ಆಚರಣೆ: ಇಲ್ಲಿಯ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯನ್ನು ಶೌರ್ಯ ದಿನವಾಗಿ ಆಚರಿಸಲಾಯಿತು.</p>.<p>ಪಕ್ಷದ ನಗರ ಘಟಕದ ಅಧ್ಯಕ್ಷ ಹಣಮಂತ ಬುಳ್ಳಾ, ಪ್ರಧಾನ ಕಾರ್ಯದರ್ಶಿ ಸುನೀಲ್ ಗೌಳಿ, ಗೋಪಾಲಕೃಷ್ಣ, ಸಂತೋಷ ಪಾಟೀಲ, ಸಂಜು ಜೀರ್ಗೆ, ಮೃತ್ಯುಂಜಯ, ವಿಶಾಲ್ ಅತಿವಾಳೆ, ಪವನ್ ಉಂಡೆ, ರಾಜು ಕೋಮಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>