ಲಿಂಗಾಯತರ ರಾಜಕೀಯ, ಸಾಮಾಜಿಕ, ಆರ್ಥಿಕ ಅಭಿವೃದ್ಧಿ, ಎಲ್ಲ ಕ್ಷೇತ್ರದಲ್ಲಿ ಸೌಲಭ್ಯಗಳನ್ನು ಪಡೆಯಲು ಏನೇನು ಮಾಡಬೇಕು ಎನ್ನುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದರು. ಮುಖಂಡ ನಾಗಭೂಷಣ ಕಮಠಾಣ, ಮುಖಂಡ ಸೂರ್ಯಕಾಂತ ಯದಲಾಪುರೆ ಮಾತನಾಡಿದರು.ರಮೇಶ್ ಮಾತನಾಡಿದರು. ಪ್ರಮುಖರಾದ ಅಶೋಕ ಪಾಟೀಲ, ಬಾಬುರಾವ್, ಶಿವರಾಜ ಪಾಟೀಲ ಕಪಲಾಪುರ, ಶರಣಪ್ಪ ಮಂಟಲೆ ಗಾದಗಿ ಮೊದಲಾದವರು ಪಾಲ್ಗೊಂಡಿದ್ದರು.