ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಮುಖಂಡ ಗುರುನಾಥ ಕೊಳ್ಳೂರು, ಶಂಕರರಾವ್ ಕೊಟರಕಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಜಿ, ನಿರ್ದೇಶಕ ಮುನೇಶ್ವರ ಲಾಖಾ, ಕರ್ನಲ್ ಶರಣಪ್ಪ ಸಿಕೇನಪುರ, ಎಂಜಿನಿಯರ್ ಹಾವಶೆಟ್ಟಿ ಪಾಟೀಲ, ಶಿವಶಂಕರ ಕಾಮಶೆಟ್ಟಿ, ಡಾ. ನಿತೇಶಕುಮಾರ ಬಿರಾದಾರ ಮೊದಲಾದವರು ಇದ್ದರು.