ಭಾನುವಾರ, 25 ಜನವರಿ 2026
×
ADVERTISEMENT
ADVERTISEMENT

ಬೀದರ್| ಕೇಂದ್ರ ಸರ್ಕಾರದಿಂದ ಗಾಂಧೀಜಿಗೆ ಅವಮಾನ: ಸಚಿವ ಖಂಡ್ರೆ ಆರೋಪ

Published : 25 ಜನವರಿ 2026, 6:30 IST
Last Updated : 25 ಜನವರಿ 2026, 6:30 IST
ಫಾಲೋ ಮಾಡಿ
Comments
ಮನರೇಗಾ ಯೋಜನೆಯ ಹೆಸರು ತೆಗೆದು ಹಾಕುವುದರ ಜತೆಗೆ ಬಡವರ ಜೀವನೋಪಾಯದ ಮೇಲೂ ಹೊಡೆಯುವ ಈ ಕ್ರಮ ಅತಿರೇಕದ ಪರಮಾವಧಿಯಾಗಿದೆ. ಗ್ರಾಮೀಣ ಜನರ ಹಕ್ಕುಗಳನ್ನು ಕಾಪಾಡಲು ಮತ್ತು ಮನರೇಗಾ ಯೋಜನೆ ಮರುಸ್ಥಾಪಿಸಲು ಕಾಂಗ್ರೆಸ್ ಪಕ್ಷದ ಹೋರಾಟ ಮುಂದುವರೆಯಲಿದೆ.
ಈಶ್ವರ ಬಿ. ಖಂಡ್ರೆ ಜಿಲ್ಲಾ ಉಸ್ತುವಾರಿ ಸಚಿವ
ಕೋವಿಡ್ ಸಮಯದಲ್ಲಿ ಖಾತ್ರಿ ಯೋಜನೆ ಗ್ರಾಮೀಣ ಜನರು ಹಾಗೂ ವಲಸೆ ಕಾರ್ಮಿಕರ ಬದುಕಿಗೆ ಆಸರೆಯಾಗಿತ್ತು . ಅದನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡನಾರ್ಹ. ಇದರ ವಿರುದ್ಧ ಕಾಂಗ್ರೆಸ್‌ ಹೋರಾಟ ನಡೆಸಲಿದೆ.
ರಹೀಂ ಖಾನ್ ಪೌರಾಡಳಿತ ಹಾಗೂ ಹಜ್ ಸಚಿವ  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT