<p><strong>ಬೀದರ್:</strong> ಸಂಗೀತ ಮನಸ್ಸಿಗೆ ಆನಂದ ನೀಡುತ್ತದೆ ಎಂದು ಸರಸ್ವತಿ ಶಿಕ್ಷಣ ವಿಕಾಸ ಸಮಿತಿ ಅಧ್ಯಕ್ಷ ಪ್ರೊ. ಎಸ್.ಬಿ. ಬಿರಾದಾರ ನುಡಿದರು.</p>.<p>ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ ವತಿಯಿಂದ ಇಲ್ಲಿಯ ಗ್ಲೋಬಲ್ ಸೈನಿಕ ಅಕಾಡೆಮಿಯಲ್ಲಿ ಆಯೋಜಿಸಿದ್ದ ಶಾಲೆಗೊಂದು ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಅಕಾಡೆಮಿ ಅಧ್ಯಕ್ಷ ಕರ್ನಲ್ ಶರಣಪ್ಪ ಸಿಕೇನಪುರ ಅಧ್ಯಕ್ಷತೆ ವಹಿಸಿದ್ದರು. ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ ಅಧ್ಯಕ್ಷ ಪ್ರೊ. ಎಸ್.ವಿ. ಕಲ್ಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಕಲಾವಿದ ರಾಜೇಂದ್ರಸಿಂಗ್ ಪವಾರ್ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ರಮೇಶ ಕೊಳಾರ ತಬಲಾ ಸಾಥ್ ನೀಡಿದರು.</p>.<p>ಶಿಕ್ಷಕಿ ಸರಿತಾ ಪಾಂಚಾಳ, ವಿದ್ಯಾರ್ಥಿ ಮಂಜುನಾಥ ಮಜಗೆ ಗಾಯನ ಮಾಡಿದರು.</p>.<p>ಸಾಹಿತಿ ವಿ.ಎಂ. ಡಾಕುಳಗಿ, ವೀರಭದ್ರಪ್ಪ ಉಪ್ಪಿನ್, ಮುಖ್ಯ ಶಿಕ್ಷಕಿ ಜ್ಯೋತಿ ರಾಗಾ, ವಿಶ್ವನಾಥ ಶಿಕಾರಿ, ಅಶೋಕ್ ಪಾಟೀಲ, ಸಚಿನ್ ಇದ್ದರು. ಕಾರಂಜಿ ಸ್ವಾಮಿ ಸ್ವಾಗತಿಸಿದರು. ವಿಲ್ಸನ್ ಭಾಸ್ಕರ್ ನಿರೂಪಿಸಿದರು. ಸಂತೋಷ ವಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಸಂಗೀತ ಮನಸ್ಸಿಗೆ ಆನಂದ ನೀಡುತ್ತದೆ ಎಂದು ಸರಸ್ವತಿ ಶಿಕ್ಷಣ ವಿಕಾಸ ಸಮಿತಿ ಅಧ್ಯಕ್ಷ ಪ್ರೊ. ಎಸ್.ಬಿ. ಬಿರಾದಾರ ನುಡಿದರು.</p>.<p>ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ ವತಿಯಿಂದ ಇಲ್ಲಿಯ ಗ್ಲೋಬಲ್ ಸೈನಿಕ ಅಕಾಡೆಮಿಯಲ್ಲಿ ಆಯೋಜಿಸಿದ್ದ ಶಾಲೆಗೊಂದು ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಅಕಾಡೆಮಿ ಅಧ್ಯಕ್ಷ ಕರ್ನಲ್ ಶರಣಪ್ಪ ಸಿಕೇನಪುರ ಅಧ್ಯಕ್ಷತೆ ವಹಿಸಿದ್ದರು. ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ ಅಧ್ಯಕ್ಷ ಪ್ರೊ. ಎಸ್.ವಿ. ಕಲ್ಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಕಲಾವಿದ ರಾಜೇಂದ್ರಸಿಂಗ್ ಪವಾರ್ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ರಮೇಶ ಕೊಳಾರ ತಬಲಾ ಸಾಥ್ ನೀಡಿದರು.</p>.<p>ಶಿಕ್ಷಕಿ ಸರಿತಾ ಪಾಂಚಾಳ, ವಿದ್ಯಾರ್ಥಿ ಮಂಜುನಾಥ ಮಜಗೆ ಗಾಯನ ಮಾಡಿದರು.</p>.<p>ಸಾಹಿತಿ ವಿ.ಎಂ. ಡಾಕುಳಗಿ, ವೀರಭದ್ರಪ್ಪ ಉಪ್ಪಿನ್, ಮುಖ್ಯ ಶಿಕ್ಷಕಿ ಜ್ಯೋತಿ ರಾಗಾ, ವಿಶ್ವನಾಥ ಶಿಕಾರಿ, ಅಶೋಕ್ ಪಾಟೀಲ, ಸಚಿನ್ ಇದ್ದರು. ಕಾರಂಜಿ ಸ್ವಾಮಿ ಸ್ವಾಗತಿಸಿದರು. ವಿಲ್ಸನ್ ಭಾಸ್ಕರ್ ನಿರೂಪಿಸಿದರು. ಸಂತೋಷ ವಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>