<p><strong>ಬೀದರ್:</strong> ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಯುಕ್ತ ಬಸವಕಲ್ಯಾಣ ತಾಲ್ಲೂಕಿನ ತಾಂಡಾಗಳಲ್ಲಿ ಸಂಚರಿಸಿದಸಚಿವ ಪ್ರಭು ಚವಾಣ್ ಅವರು ಬಿಜೆಪಿ ಅಭ್ಯರ್ಥಿ ಶರಣು ಸಲಗರ ಪರವಾಗಿ ಮತಯಾಚಿಸಿದರು.</p>.<p>ಹಾಲಹಿಪ್ಪರಗಾ ತಾಂಡಾ, ಹತ್ಯಾಳ ಎ, ಹತ್ಯಾಳ ಬಿ ತಾಂಡಾ ಹಾಗೂ ಹಾರಕೂಡ ತಾಂಡಾಗಳಲ್ಲಿ ಸಂಚರಿಸಿ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕರಪತ್ರಗಳನ್ನು ಮತದಾರರಿಗೆ ಕೊಟ್ಟು ಮತಯಾಚನೆ ಮಾಡಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಅಣ್ಣಾರಾವ್ ರಾಠೋಡ್, ಮುಖಂಡರಾದ ದಿಲೀಪ ರಾಠೋಡ್, ಜಗನ್ನಾಥ ಆಡೆ, ಅನಿಲ ಚವಾಣ್, ಸುನೀಲ ರಾಠೋಡ್, ಅಮರ್ ಬಡದಾಳೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಯುಕ್ತ ಬಸವಕಲ್ಯಾಣ ತಾಲ್ಲೂಕಿನ ತಾಂಡಾಗಳಲ್ಲಿ ಸಂಚರಿಸಿದಸಚಿವ ಪ್ರಭು ಚವಾಣ್ ಅವರು ಬಿಜೆಪಿ ಅಭ್ಯರ್ಥಿ ಶರಣು ಸಲಗರ ಪರವಾಗಿ ಮತಯಾಚಿಸಿದರು.</p>.<p>ಹಾಲಹಿಪ್ಪರಗಾ ತಾಂಡಾ, ಹತ್ಯಾಳ ಎ, ಹತ್ಯಾಳ ಬಿ ತಾಂಡಾ ಹಾಗೂ ಹಾರಕೂಡ ತಾಂಡಾಗಳಲ್ಲಿ ಸಂಚರಿಸಿ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕರಪತ್ರಗಳನ್ನು ಮತದಾರರಿಗೆ ಕೊಟ್ಟು ಮತಯಾಚನೆ ಮಾಡಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಅಣ್ಣಾರಾವ್ ರಾಠೋಡ್, ಮುಖಂಡರಾದ ದಿಲೀಪ ರಾಠೋಡ್, ಜಗನ್ನಾಥ ಆಡೆ, ಅನಿಲ ಚವಾಣ್, ಸುನೀಲ ರಾಠೋಡ್, ಅಮರ್ ಬಡದಾಳೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>