ಹುಮನಾಬಾದ್: ಪಾದಯಾತ್ರೆ ಮೂಲಕ ತುಳಜಾಪುರದ ಅಂಬಾ ಭವಾನಿ ದರ್ಶನಕ್ಕೆ ತೆರಳುತ್ತಿರುವ ಭಕ್ತರಿಗೆ ಶಾಸಕ ರಾಜಶೇಖರ ಪಾಟೀಲ ಅವರು ಪಟ್ಟಣದ ಹೊರವಲಯದ ಚೆಕ್ಪೋಸ್ಟ್ ಬಳಿ ಅನ್ನ ದಾಸೋಹದ ವ್ಯವಸ್ಥೆ ಮಾಡಿದರು.
ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ್ ಪಾಟೀಲ, ರೇವಣಸಿದ್ದಪ್ಪ ಪಾಟೀಲ, ಹಳ್ಳಿಖೇಡ್ ಬಿ. ಪುರಸಭೆ ಅಧ್ಯಕ್ಷ ನಾಗರಾಜ್ ಹಿಬಾರೆ, ಉಮೇಶ ಜಮಗಿ ಇದ್ದರು.