ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರಿಂದ ಊಟದ ವ್ಯವಸ್ಥೆ

Last Updated 7 ಅಕ್ಟೋಬರ್ 2022, 12:27 IST
ಅಕ್ಷರ ಗಾತ್ರ

ಹುಮನಾಬಾದ್: ಪಾದಯಾತ್ರೆ ಮೂಲಕ ತುಳಜಾಪುರದ ಅಂಬಾ ಭವಾನಿ ದರ್ಶನಕ್ಕೆ ತೆರಳುತ್ತಿರುವ ಭಕ್ತರಿಗೆ ಶಾಸಕ ರಾಜಶೇಖರ ಪಾಟೀಲ ಅವರು ಪಟ್ಟಣದ ಹೊರವಲಯದ ಚೆಕ್‌ಪೋಸ್ಟ್‌ ಬಳಿ ಅನ್ನ ದಾಸೋಹದ ವ್ಯವಸ್ಥೆ ಮಾಡಿದರು.

ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ್ ಪಾಟೀಲ, ರೇವಣಸಿದ್ದಪ್ಪ ಪಾಟೀಲ, ಹಳ್ಳಿಖೇಡ್ ಬಿ. ಪುರಸಭೆ ಅಧ್ಯಕ್ಷ ನಾಗರಾಜ್ ಹಿಬಾರೆ, ಉಮೇಶ ಜಮಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT