‘ಕ್ಷೇತ್ರದ ನಿರ್ಣಾ, ಬಗದಲ್, ಕಮಠಾಣ, ಮನ್ನಳ್ಳಿ ಗ್ರಾಮಗಳಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಂಬುಲೆನ್ಸ್ ಸೌಲಭ್ಯ ಒದಗಿಸಲಾಗಿದೆ. ಮನ್ನಾಎಖ್ಖೇಳಿ ಕೇಂದ್ರದಲ್ಲಿ ಕಣ್ಣಿನ ಪರೀಕ್ಷಾ ಸೌಲಭ್ಯ ಕಲ್ಪಿಸಲಾಗಿದೆ. ಸರ್ಕಾರ ಯಾವುದೇ ಇರಲಿ ಜನಪ್ರತಿನಿಧಿಗಳ ಹಿತಾಸಕ್ತಿ ಇದ್ದಲ್ಲಿ ಮಾತ್ರ ಪ್ರಗತಿ ಕಾಣಲು ಸಾಧ್ಯ’ ಎಂದು ತಿಳಿಸಿದರು.