ಪೀಠಾರೋಹಣ ಉತ್ಸವ ಸಮಿತಿ ಅಧ್ಯಕ್ಷ ರಾಯ ಬಸವಂತರಾಯ್ ದೇಶಮುಖ ಅಧ್ಯಕ್ಷತೆ ವಹಿಸಿದ್ದರು. ರೇಣುಕಾ ವೀರಗಂಗಾಧರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ನೂತನ ಸ್ವಾಮೀಜಿ ಈರಯ್ಯ ದೇವರು, ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ನಿವೃತ್ತ ವೈದ್ಯಾಧಿಕಾರಿ ಡಾ.ರಾಜಶೇಖರ ಕೋರವಾರ್ ಹಾಗೂ ಅಮಿತ ತೊಗಲುರ್ ಇದ್ದರು.