<p><strong>ಚಿಟಗುಪ್ಪ (ಹುಮನಾಬಾದ್):</strong> ತಾಲ್ಲೂಕಿನ ಬೋರಾಳ ಗ್ರಾಮದಲ್ಲಿ ಈಚೆಗೆ ಹಾವು ಕಡಿದು ಮತ್ತು ಬಾವಿಯಲ್ಲಿ ಬಿದ್ದು ಮೃತಪಟ್ಟವರ ಮನೆಗೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು.</p>.<p>ನಂತರ ಮಾತನಾಡಿದ ಅವರು, ಗ್ರಾಮದ ಶಾರದಾ ಎಂಬುವವರು ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಹಾವು ಕಡಿದು ಮೃತಪಟ್ಟಿದ್ದರು. ಸೈಯದ್ ಶಾ ಅವರು ಕಾಲು ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದರು. ಮೃತರ ಕುಟುಂಬಕ್ಕೆ ತಲಾ 5 ಸಾವಿರ ವೈಯಕ್ತಿಕ ಸಹಾಯಧನ ನೀಡಿದರು. ಸರ್ಕಾರದಿಂದ ಶೀಘ್ರ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಸಂತೋಷ್ ರೆಡ್ಡಿ, ಸಂತೋಷ್ ಭೂಸನೂರ, ಶಣ್ಮುಕಪ್ಪ ಖಾಶೆಂಪುರ, ಮಹೇಶ್ ಸಾಗರ್, ಗಣಪತಿ ಎಲಜೇರಿ, ಮಂಜುನಾಥ ಬಂಮಗೊಂಡ, ದಶರಥ ಬಿರಾದಾರ, ಸಂತೋಷ ಕಾಟೆ, ನಾಗಶೆಟ್ಟಿ ಬಿರಾದಾರ, ಶಾಮಸುಂದರ ರೇಕುಳಗಿ, ಸುಜಾತಾ ಮಂದಾ, ಗಣೇಶ್ ಗಾರಂಪಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ (ಹುಮನಾಬಾದ್):</strong> ತಾಲ್ಲೂಕಿನ ಬೋರಾಳ ಗ್ರಾಮದಲ್ಲಿ ಈಚೆಗೆ ಹಾವು ಕಡಿದು ಮತ್ತು ಬಾವಿಯಲ್ಲಿ ಬಿದ್ದು ಮೃತಪಟ್ಟವರ ಮನೆಗೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು.</p>.<p>ನಂತರ ಮಾತನಾಡಿದ ಅವರು, ಗ್ರಾಮದ ಶಾರದಾ ಎಂಬುವವರು ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಹಾವು ಕಡಿದು ಮೃತಪಟ್ಟಿದ್ದರು. ಸೈಯದ್ ಶಾ ಅವರು ಕಾಲು ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದರು. ಮೃತರ ಕುಟುಂಬಕ್ಕೆ ತಲಾ 5 ಸಾವಿರ ವೈಯಕ್ತಿಕ ಸಹಾಯಧನ ನೀಡಿದರು. ಸರ್ಕಾರದಿಂದ ಶೀಘ್ರ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಸಂತೋಷ್ ರೆಡ್ಡಿ, ಸಂತೋಷ್ ಭೂಸನೂರ, ಶಣ್ಮುಕಪ್ಪ ಖಾಶೆಂಪುರ, ಮಹೇಶ್ ಸಾಗರ್, ಗಣಪತಿ ಎಲಜೇರಿ, ಮಂಜುನಾಥ ಬಂಮಗೊಂಡ, ದಶರಥ ಬಿರಾದಾರ, ಸಂತೋಷ ಕಾಟೆ, ನಾಗಶೆಟ್ಟಿ ಬಿರಾದಾರ, ಶಾಮಸುಂದರ ರೇಕುಳಗಿ, ಸುಜಾತಾ ಮಂದಾ, ಗಣೇಶ್ ಗಾರಂಪಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>