ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ರಾಜಕುಮಾರ ಹೆಬ್ಬಾಳೆ ಮತಯಾಚನೆ

Last Updated 13 ನವೆಂಬರ್ 2021, 15:35 IST
ಅಕ್ಷರ ಗಾತ್ರ

ಬೀದರ್: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ರಾಜಕುಮಾರ ಹೆಬ್ಬಾಳೆ ಅವರು ಇಲ್ಲಿಯ ಚಿದಂಬರ ಶಿಕ್ಷಣ ಸಂಸ್ಥೆಯಲ್ಲಿ ಮತಯಾಚನೆ ಮಾಡಿದರು.

ಸಂಸ್ಥೆಯ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರು ಹೆಬ್ಬಾಳೆ ಅವರನ್ನು ಬೆಂಬಲಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಚನ್ನಬಸಪ್ಪ ಹಾಲಹಳ್ಳಿ ತಿಳಿಸಿದರು.

ಹೋರಾಟಗಾರ ಓಂಪ್ರಕಾಶ ರೊಟ್ಟೆ ಮಾತನಾಡಿದರು. ದತ್ತು ಪಾಟೀಲ, ಪ್ರಕಾಶ ಕನ್ನಾಳೆ, ಪದವಿಪೂರ್ವ ಕಾಲೇಜು ಪ್ರಾಚಾರ್ಯ ಚಂದ್ರಪ್ಪ ಭತಮುರ್ಗೆ, ಪದವಿ ಕಾಲೇಜು ಪ್ರಾಚಾರ್ಯ ಮಾಣಿಕರಾವ್ ಪಾಂಚಾಳ್, ಬಸವರಾಜ ಹೆಗ್ಗೆ, ಗೋಪಾಲರೆಡ್ಡಿ, ಡಾ. ಅಶ್ವಿನಕುಮಾರ, ಧನರಾಜ ಆನೆಕಲೆ, ಶರಣಯ್ಯ ಸ್ವಾಮಿ ಸಿರ್ಸಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT