<p><strong>ಚಿಟಗುಪ್ಪ</strong>: ರಾಜ್ಯ ಸರ್ಕಾರ ಪಡಿತರ ಚೀಟಿದಾರ ಫಲಾನುಭವಿಗಳಿಗೆ 5 ಕೆ.ಜಿ ಆಹಾರ ಧಾನ್ಯಕ್ಕೆ ಪ್ರತಿ ಕೆ.ಜಿಗೆ ₹34 ರಂತೆ ಪಡಿತರ ಚೀಟಿ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣ ಜಮಾ ಮಾಡಲು ಆದೇಶ ಹೊರಡಿಸಿದೆ.</p>.<p>ಫಲಾನುಭವಿಗಳ ಪಡಿತರ ಚೀಟಿಗೆ ಜೋಡಿಸಲಾದ ಆಧಾರ್ಕಾರ್ಡ್ ಯಾವ ಬ್ಯಾಂಕ್ ಖಾತೆಗೆ ಜೋಡಿಸಲಾಗಿರುತ್ತದೆಯೊ ಅದಕ್ಕೆ ಹಣ ಜಮಾ ಮಾಡಲಾಗುತ್ತದೆ ಎಂದು ತಹಶೀಲ್ದಾರ್ ರವೀಂದ್ರ ದಾಮಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ</strong>: ರಾಜ್ಯ ಸರ್ಕಾರ ಪಡಿತರ ಚೀಟಿದಾರ ಫಲಾನುಭವಿಗಳಿಗೆ 5 ಕೆ.ಜಿ ಆಹಾರ ಧಾನ್ಯಕ್ಕೆ ಪ್ರತಿ ಕೆ.ಜಿಗೆ ₹34 ರಂತೆ ಪಡಿತರ ಚೀಟಿ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣ ಜಮಾ ಮಾಡಲು ಆದೇಶ ಹೊರಡಿಸಿದೆ.</p>.<p>ಫಲಾನುಭವಿಗಳ ಪಡಿತರ ಚೀಟಿಗೆ ಜೋಡಿಸಲಾದ ಆಧಾರ್ಕಾರ್ಡ್ ಯಾವ ಬ್ಯಾಂಕ್ ಖಾತೆಗೆ ಜೋಡಿಸಲಾಗಿರುತ್ತದೆಯೊ ಅದಕ್ಕೆ ಹಣ ಜಮಾ ಮಾಡಲಾಗುತ್ತದೆ ಎಂದು ತಹಶೀಲ್ದಾರ್ ರವೀಂದ್ರ ದಾಮಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>