<p><strong>ಹುಮನಾಬಾದ್:</strong> ‘ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಮಾಜಿ ಸಚಿವ ದಿ.ವೈಜನಾಥ ಪಾಟೀಲರ ಕೊಡುಗೆ ಅಪಾರ’ ಎಂದು ಪ್ರಾಧ್ಯಾಪಕ ಡಾ.ಗವಿಸಿದ್ದಪ್ಪ ಪಾಟೀಲ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಅಗಡಿ ವಾಣಿಜ್ಯ ಸಂಕೀರ್ಣದಲ್ಲಿ ವಿವಿಧ ಸಂಘಟನೆಗಳು ಸಾಹಿತಿಗಳು ಶನಿವಾರ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.</p>.<p>ಮಾಜಿ ಸಚಿವ ದಿ.ವೈಜನಾಥ ಪಾಟೀಲ ಅಪ್ರತಿಮ ರಾಜಕಾರಣಿ, ಸಮಾಜದ ಹಿತ ಚಿಂತಕರಾಗಿ ಸಿದ್ಧಾಂತಕ್ಕೆ ಬದ್ಧರಾಗಿ ಬದುಕಿದರು ಎಂದು ತಿಳಿಸಿದರು.<br />ವೈಜನಾಥ ಪಾಟೀಲ ಅವರು 1996ರಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371ನೇ ಕಲಂ ಜಾರಿಗೊಳಿಸಬೇಕು ಎಂದು ಅವಿರತವಾಗಿ ಹೋರಾಡಿದರು. ಅವರ ಹೋರಾಟದ ಫಲವಾಗಿಯೇ 371 ಜೆ ಜಾರಿಯಾಯಿತು. ಅವರನ್ನು ಕಳೆದುಕೊಂಡು ಕಲ್ಯಾಣ ಕರ್ನಾಟಕ ಬಡವಾಗಿದೆ ಎಂದರು.</p>.<p>ಕಾಶಿನಾಥ ರಡ್ಡಿ, ಐಎಸ್ ಶಕೀಲ, ಶಾಂತವೀರ ಯಲಾಲ್, ರವೀಂದ್ರಕುಮಾರ ಭಂಡಾರಿ, ಈಶ್ವರ ತಡೋಳಾ, ಶಿವರಾಜ ಮೇತ್ರೆ, ಉಮೇಶ ಮಠದ, ರಾಚಯ್ಯ ಸ್ವಾಮಿ ಹಾಗೂ ಸುರೇಶ ಮುಸ್ತರ್ಗಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್:</strong> ‘ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಮಾಜಿ ಸಚಿವ ದಿ.ವೈಜನಾಥ ಪಾಟೀಲರ ಕೊಡುಗೆ ಅಪಾರ’ ಎಂದು ಪ್ರಾಧ್ಯಾಪಕ ಡಾ.ಗವಿಸಿದ್ದಪ್ಪ ಪಾಟೀಲ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಅಗಡಿ ವಾಣಿಜ್ಯ ಸಂಕೀರ್ಣದಲ್ಲಿ ವಿವಿಧ ಸಂಘಟನೆಗಳು ಸಾಹಿತಿಗಳು ಶನಿವಾರ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.</p>.<p>ಮಾಜಿ ಸಚಿವ ದಿ.ವೈಜನಾಥ ಪಾಟೀಲ ಅಪ್ರತಿಮ ರಾಜಕಾರಣಿ, ಸಮಾಜದ ಹಿತ ಚಿಂತಕರಾಗಿ ಸಿದ್ಧಾಂತಕ್ಕೆ ಬದ್ಧರಾಗಿ ಬದುಕಿದರು ಎಂದು ತಿಳಿಸಿದರು.<br />ವೈಜನಾಥ ಪಾಟೀಲ ಅವರು 1996ರಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371ನೇ ಕಲಂ ಜಾರಿಗೊಳಿಸಬೇಕು ಎಂದು ಅವಿರತವಾಗಿ ಹೋರಾಡಿದರು. ಅವರ ಹೋರಾಟದ ಫಲವಾಗಿಯೇ 371 ಜೆ ಜಾರಿಯಾಯಿತು. ಅವರನ್ನು ಕಳೆದುಕೊಂಡು ಕಲ್ಯಾಣ ಕರ್ನಾಟಕ ಬಡವಾಗಿದೆ ಎಂದರು.</p>.<p>ಕಾಶಿನಾಥ ರಡ್ಡಿ, ಐಎಸ್ ಶಕೀಲ, ಶಾಂತವೀರ ಯಲಾಲ್, ರವೀಂದ್ರಕುಮಾರ ಭಂಡಾರಿ, ಈಶ್ವರ ತಡೋಳಾ, ಶಿವರಾಜ ಮೇತ್ರೆ, ಉಮೇಶ ಮಠದ, ರಾಚಯ್ಯ ಸ್ವಾಮಿ ಹಾಗೂ ಸುರೇಶ ಮುಸ್ತರ್ಗಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>