ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಪುರ: ಸ್ವಾಮೀಜಿ ಮೌನ ಅನುಷ್ಠಾನ

Last Updated 19 ಡಿಸೆಂಬರ್ 2019, 10:13 IST
ಅಕ್ಷರ ಗಾತ್ರ

ಚಿಟಗುಪ್ಪ: ತಾಲ್ಲೂಕಿನ ಸುಕ್ಷೇತ್ರ ರಾಮಪುರ ಗ್ರಾಮದ ರಾಮಲಿಂಗೇಶ್ವರ ದೇಗುಲದಲ್ಲಿ ಬುಧವಾರ ಖೇಳಗಿ ವಿರಕ್ತ ಮಠದ ಶಿವಲಿಂಗ ಸ್ವಾಮೀಜಿ ಅವರು ಮೌನ ಅನುಷ್ಠಾನ ಆರಂಭಿಸಿದ್ದಾರೆ.

ವಿಶ್ವ ಶಾಂತಿಗಾಗಿ 48 ದಿನಗಳವರೆಗೆ ಈ ಅನುಷ್ಠಾನ ನಡೆಯಲಿದೆ. ನಿತ್ಯ ಭಕ್ತರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ದೇವಸ್ಥಾನ ಸಮಿತಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT