ಬುಧವಾರ, 21 ಜನವರಿ 2026
×
ADVERTISEMENT
ADVERTISEMENT

ಬಸವಕಲ್ಯಾಣ: ಶ್ರದ್ಧಾ ಕೇಂದ್ರ ಮೌನೇಶ್ವರ ದೇವಸ್ಥಾನ

ಜಾತ್ರೆ ನಿಮಿತ್ತ ಇಂದಿನಿಂದ ವಿವಿಧ ಕಾರ್ಯಕ್ರಮಗಳ ಆಯೋಜನೆ
Published : 21 ಜನವರಿ 2026, 4:56 IST
Last Updated : 21 ಜನವರಿ 2026, 4:56 IST
ಫಾಲೋ ಮಾಡಿ
Comments
ಬಸವಕಲ್ಯಾಣದ ತ್ರಿಪುರಾಂತದ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ಜಗದ್ಗುರು ಮೌನೇಶ್ವರರ ದೇವಸ್ಥಾನದಲ್ಲಿನ ಮೂರ್ತಿ
ಬಸವಕಲ್ಯಾಣದ ತ್ರಿಪುರಾಂತದ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ಜಗದ್ಗುರು ಮೌನೇಶ್ವರರ ದೇವಸ್ಥಾನದಲ್ಲಿನ ಮೂರ್ತಿ
ಜನವರಿ 25 ರಂದು ಬೆಳಿಗ್ಗೆ 9 ಗಂಟೆಗೆ ಕುಂಭ ಕಲಶ ಪುರವಂತರ ಕಲಾತಂಡ ವಾದ್ಯ ಮೇಳದೊಂದಿಗೆ ನಗರದಲ್ಲಿ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯುವುದು
ಈರಣ್ಣ ಪಂಚಾಳ ಅಧ್ಯಕ್ಷ ವಿಶ್ವಕರ್ಮ ಸಮಾಜ ಸಂಘ
ಜಾತ್ರೆಯು ವಿಶಿಷ್ಟವಾಗಿ ನಡೆಯುತ್ತಿದ್ದು ಈ ನಿಮಿತ್ತ ಮೌನೇಶ್ವರರ ಇತಿಹಾಸದ ಬಗ್ಗೆ ಮತ್ತು ಅವರ ವಚನಗಳ ಬಗ್ಗೆ ಸ್ಪರ್ಧೆ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ.
ವೈಜನಾಥ ಪಂಚಾಳ ಪ್ರಧಾನ ಕಾರ್ಯದರ್ಶಿ ವಿಶ್ವಕರ್ಮ ಸಮಾಜ ಸಂಘ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT